Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯ ಅನೈತಿಕವಾಗಿ ನಡೆದುಕೊಳ್ತಿದ್ದಾರಂತೆ!

Webdunia
ಶುಕ್ರವಾರ, 16 ಮಾರ್ಚ್ 2018 (10:21 IST)
ಬೆಂಗಳೂರು: ವೀರಪ್ಪ ಮೊಯಿಲಿ ಟ್ವಿಟರ್ ನಲ್ಲಿ ಹಾಕಿರುವ ಬಾಂಬ್ ಕಾಂಗ್ರೆಸ್ ನಲ್ಲಿ ಹೊಸ ಸಂಚಲನ ಮೂಡಿಸಿದೆ. ವೀರಪ್ಪ ಮೊಯಿಲಿ ಯಾವ ಉದ್ದೇಶಕ್ಕೆ ಬರೆದುಕೊಂಡರೋ ಗೊತ್ತಿಲ್ಲ. ಆದರೆ ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರಿಗೆ ಟೀಕಾಸ್ತ್ರ ಸಿಕ್ಕಿದೆ.
 

ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಈ ಬಗ್ಗೆ ಟ್ವೀಟ್ ಮಾಡಿದ್ದು ಮೊಯಿಲಿ ಹೇಳಿದ್ದು ಸರಿಯಾಗಿಯೇ ಇದೆ. ಕಾಂಗ್ರೆಸ್ ನಲ್ಲಿ ಹಣದ ಸಂಸ್ಕೃತಿ ಎಂಬುದಕ್ಕೆ ಮೊಯಿಲಿ ಟ್ವೀಟ್ ಉದಾಹರಣೆ. ಸಿಎಂ ಸಿದ್ದರಾಮಯ್ಯ ಅನೈತಿಕವಾಗಿ ವರ್ತಿಸುತ್ತಾರೆ. ಆಡಳಿತದ ಎಲ್ಲಾ ವರ್ಗದಲ್ಲೂ ಅನೈತಿಕತೆ ನಡೆಯುತ್ತಿದೆ ಎಂಬುದಕ್ಕೆ ಇದೇ ಉದಾಹರಣೆ ಎಂದು ಶೋಭಾ ಕರಂದ್ಲಾಜೆ ಟ್ವೀಟ್ ಮಾಡಿದ್ದಾರೆ.

ಮೊಯಿಲಿ ತಮ್ಮ ಟ್ವೀಟ್ ನಲ್ಲಿ ರಾಜಕೀಯದಲ್ಲಿ ಹಣದ ಪ್ರಭಾವ ಹೆಚ್ಚಾಗುತ್ತಿದೆ. ಲೋಕೋಪಯೋಗಿ ಸಚಿವರೊಂದಿಗೆ ಗುತ್ತಿಗೆದಾರರ ಸಂಬಂಧ ಹೆಚ್ಚಾಗುತ್ತಿದೆ. ನಮಗೆ ಗುತ್ತಿಗೆದಾರರು ಬೇಕಾಗಿಲ್ಲ ಎಂದು ಟ್ವೀಟ್ ಮಾಡಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments