Webdunia - Bharat's app for daily news and videos

Install App

6 ತಿಂಗಳಲ್ಲಿ ಬಿಎಸ್‌ವೈ ಸಿಎಂ ಆಗ್ತಾರೆ, ಆಗಿದೆ ನಿಮಗೆ ಮಾರಿಹಬ್ಬ: ಕರಂದ್ಲಾಜೆ

Webdunia
ಶುಕ್ರವಾರ, 10 ನವೆಂಬರ್ 2017 (17:42 IST)
ಟಿಪ್ಪು ಜಯಂತಿ ದಿನದಂದು ಓಡಾಡಲು ಬಾಂಡ್ ಬರೆದುಕೊಡಬೇಕಂತೆ. ಬಾಂಡ್ ಬರೆದುಕೊಡದಿದ್ದಲ್ಲಿ ವಾರೆಂಟ್ ಜಾರಿ ಮಾಡ್ತಾರಂತೆ ಎಂದು ಪೊಲೀಸರ ವಿರುದ್ಧ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ.
ಮುಂದಿನ ಆರು ತಿಂಗಳಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಲಿದ್ದಾರೆ. ಆವಾಗ ನಮ್ಮ ಹುಡುಗರು ನಿಮ್ಮನ್ನು ಸುಮ್ಮನೆ ಬಿಡುವುದಿಲ್ಲ. ತಕ್ಕ ಪಾಠ ಕಲಿಸುತ್ತಾರೆ ಎಂದು ಪೊಲೀಸರಿಗೆ ಎಚ್ಚರಿಕೆ ನೀಡಿದ್ದಾರೆ.
 
ಪೊಲೀಸರು ಇಲ್ಲಿಗೆ ಬಂದಿರುವುದು ನಮ್ಮನ್ನು ಕಾಯಲು ಅಲ್ಲ. ನಮ್ಮ ಯಾತ್ರೆಯ ವರದಿಯನ್ನು ಸಂಗ್ರಹಿಸಲು ಬಂದಿದ್ದಾರೆ. ಇಂತಹ ಪೊಲೀಸರಿಗೆ ನಮ್ಮ ಸರಕಾರ ಅಧಿಕಾರಕ್ಕೆ ಬಂದ ನಂತ್ರ ಸೂಕ್ತ ರೀತಿಯಲ್ಲಿ ವಿಚಾರಣೆ ಮಾಡುತ್ತೇವೆ ಎಂದು ಗುಡುಗಿದ್ದಾರೆ.
 
ಸಿಎಂ ಸಿದ್ದರಾಮಯ್ಯ ಯಾತ್ರೆಗೆ ಜನ ಸೇರುತ್ತಿಲ್ಲ ಎಂದು ಲೇವಡಿ ಮಾಡುತ್ತಿದ್ದಾರೆ. ಆದರೆ, ಒಂದು ಬಾರಿ ಪುತ್ತೂಬರಿಗೆ ಬಂದ ನೋಡಲಿ ಅವಾಗ ತಿಳಿಯುತ್ತದೆ ಬಿಜೆಪಿಯ ಜನ ಬೆಂಬಲ ಎಂದು ಬಿಜೆಪಿ ಸಂಸದ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments