Webdunia - Bharat's app for daily news and videos

Install App

ಕಾಂಗ್ರೆಸ್‌ಗೆ ಶೋಭಾ ಕರಂದ್ಲಾಜೆ ಸವಾಲು

Webdunia
ಬುಧವಾರ, 3 ಮೇ 2023 (12:35 IST)
ಬೆಂಗಳೂರು : ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿತು. ಅದರಲ್ಲಿ ಭಜರಂಗದಳ ನಿಷೇಧಿಸುವ ಕುರಿತು ಪ್ರಸ್ತಾಪಿಸಿತ್ತು. ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ಶೋಭಾ ಕರಂದ್ಲಾಜೆ ಕೆಂಡಾಮಂಡಲರಾಗಿದ್ದಾರೆ. 
 
ವಿನಾಶಕಾಲ ವಿಪರೀತ ಬುದ್ಧಿ ಅನ್ನುವಂತೆ ಇದೆ ಕಾಂಗ್ರೆಸ್ ನಡೆ. ಕಾಂಗ್ರೆಸ್ನ ವಿನಾಶ ಕಾಲ ಸಮೀಪಿಸಿದೆ. ಈಗಾಗಲೇ ಕೇಂದ್ರ ಸರ್ಕಾರ ಪಿಎಫ್ಐ ನಿಷೇಧ ಮಾಡಿದೆ. ಇವತ್ತು ಕಾಂಗ್ರೆಸ್ನವರು ಪಿಎಫ್ಐ ನಿಷೇಧ ಮಾಡ್ತೀವಿ.

ಜತೆಗೆ ಭಜರಂಗದಳ ನಿಷೇಧ ಮಾಡ್ತೀವಿ ಎಂದಿದ್ದಾರೆ. ಕಾಂಗ್ರೆಸ್ನವರ ಟಾರ್ಗೆಟ್ ಇರೋದು ಪಿಎಫ್ಐ ಅಲ್ಲ, ಅವರ ಟಾರ್ಗೆಟ್ ಭಜರಂಗದಳ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments