Webdunia - Bharat's app for daily news and videos

Install App

‘ಬೇಕಾದಂತೆ ತನಿಖೆ ನಡೆಸಲು ಸಿಎಂ, ಕೆಂಪಯ್ಯರನ್ನು ಇಟ್ಟುಕೊಂಡಿದ್ದಾರೆ’

Webdunia
ಸೋಮವಾರ, 27 ನವೆಂಬರ್ 2017 (12:04 IST)
ಬೆಂಗಳೂರು: ಯೋಗೀಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ವಿನಯ್ ಕುಲಕರ್ಣಿ ವಿರುದ್ಧ ಆರೋಪಗಳು ಕೇಳಿಬರುತ್ತಿರುವ ಹಿನ್ನಲೆಯಲ್ಲಿ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಸಿಎಂ ಮತ್ತು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 

ವಿನಯ್ ಕುಲಕರ್ಣಿ ವಿರುದ್ಧ ರಾಜ್ಯಾದ್ಯಂತ ಚರ್ಚೆಗಳಾಗುತ್ತಿವೆ. ಹಾಗಿದ್ದರೂ ಸಿಎಂ ಸಿದ್ದರಾಮಯ್ಯ, ಗೃಹ ಇಲಾಖೆ ಸಲಹೆಗಾರ ಕೆಂಪಯ್ಯನವರನ್ನು ಹುಬ್ಬಳ್ಳಿ-ಧಾರವಾಢಕ್ಕೆ ಕಳುಹಿಸಿದ್ದು ಯಾಕೆ ಎಂದು ಸ್ಪಷ್ಟನೆ ನೀಡಬೇಕು.

ತಮ್ಮ ಮತ್ತು ಸರ್ಕಾರದ ವಿರುದ್ಧ ಏನೇ ಆರೋಪಗಳು, ಸಿಐಡಿ, ಎಸಿಬಿ ತನಿಖೆಗಳಾದರೂ ರಕ್ಷಿಸಲು ಸಿಎಂ, ಕೆಂಪಯ್ಯನವರನ್ನು ಇಟ್ಟುಕೊಂಡಿದ್ದಾರೆ ಎಂದು ಶೋಭಾ ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ನಿವಾಸಕ್ಕೆ ಉದ್ಯಮಿ ಗೌತಮ್ ಅದಾನಿ ಭೇಟಿ: ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ

ಮಗುವಿಗೆ ಸಿರಪ್ ನೀಡುವ ವಿಚಾರದಲ್ಲಿ ದಂಪತಿ ನಡುವೆ ಜಗಳ, ಅಂತ್ಯವಾಗಿದ್ದು ಒಬ್ಬರ ಸಾವಿನಲ್ಲಿ

ಮಹಿಳೆಯರು ದೇಶದ ನಿಜವಾದ ಶಕ್ತಿ: ರಾಹುಲ್ ಗಾಂಧಿ

ಹೋಂ ಸ್ಟೇಗೆ ಎಂಜಾಯ್ ಮಾಡಲು ಹೋಗಿದ್ದ ಪ್ರವಾಸಿಗ ಕಾಡಾನೆ ದಾಳಿಗೆ ಬಲಿ

ರೇಪ್ ಕೇಸ್ ಮುಚ್ಚಿ ಹಾಕಲು ಪಂಜಾಬ್ ಸಿಎಂ ಪತ್ನಿ ಲಂಚದ ಬೇಡಿಕೆ, ತನಿಖೆಗೆ ನೋಟಿಸ್ ಜಾರಿ

ಮುಂದಿನ ಸುದ್ದಿ
Show comments