Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಪ್ರಣಾಳಿಕೆ ಮಹಾಕಾವ್ಯವೆಂದ ವೀರಪ್ಪ ಮೊಯಿಲಿಗೆ ಶೋಭಾ ಕರಂದ್ಲಾಜೆ ತಿರುಗೇಟು

ಕಾಂಗ್ರೆಸ್ ಪ್ರಣಾಳಿಕೆ ಮಹಾಕಾವ್ಯವೆಂದ ವೀರಪ್ಪ ಮೊಯಿಲಿಗೆ ಶೋಭಾ ಕರಂದ್ಲಾಜೆ ತಿರುಗೇಟು
ಬೆಂಗಳೂರು , ಶನಿವಾರ, 28 ಏಪ್ರಿಲ್ 2018 (07:12 IST)
ಬೆಂಗಳೂರು: ನಿನ್ನೆಯಷ್ಟೇ ಮಂಗಳೂರಿನಲ್ಲಿ ಬಿಡುಗಡೆಯಾದ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಮಹಾಕಾವ್ಯವೆಂದು ವರ್ಣಿಸಿದ ಮಾಜಿ ಸಿಎಂ ವೀರಪ್ಪ ಮೊಯಿಲಿಗೆ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ತಿರುಗೇಟು ನೀಡಿದ್ದಾರೆ.

ಹೌದು ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಮಹಾಕಾವ್ಯವೇ. ಇದು ಓದಲಷ್ಟೇ ಚಂದ. ಕಾರ್ಯರೂಪಕ್ಕೆ ಬರುವುದಿಲ್ಲ ಎಂದು ಶೋಭಾ ತಿರುಗೇಟು ನೀಡಿದ್ದಾರೆ.

ವೀರಪ್ಪ ಮೊಯಿಲಿ ಸಿಎಂ ಆಗಿದ್ದಾಗ ಕಾಂಗ್ರೆಸ್ 179 ಸೀಟು ಗೆದ್ದಿತ್ತು.  ನಂತರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 36 ಸ್ಥಾನ ಗೆದ್ದಿತ್ತು. ಈಗಲೂ ಅದೇ ಪುನಾರವರ್ತನೆ ಆಗಲಿದೆ ಎಂದು ಶೋಭಾ ಲೇವಡಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನಿಂದ ಸಿಎಂ ಸಿದ್ದರಾಮಯ್ಯ ರಾಜ್ಯ ಪ್ರವಾಸ