Webdunia - Bharat's app for daily news and videos

Install App

ಸಚಿವ ಡಿಕೆಶಿಗೆ ತಿರುಗೇಟು ಕೊಟ್ಟ ಸಂಸದೆ ಶೋಭಾ ಕರಂದ್ಲಾಜೆ

Webdunia
ಗುರುವಾರ, 15 ಫೆಬ್ರವರಿ 2018 (13:12 IST)
ಬೆಂಗಳೂರು: ಸಚಿವ ಡಿ.ಕೆ.ಶಿವಕುಮಾರ್ ಗೆ ಐಟಿ ಸಂಕಷ್ಟ ಹಿನ್ನೆಲೆ, ಸಂಸದೆ ಶೋಭಾ ಕರಂದ್ಲಾಜೆ ಡಿಕೆಶಿಗೆ ತಿರುಗೇಟನ್ನು ನೀಡಿದ್ದಾರೆ.


ಸಚಿವರ ವಿರುದ್ಧ ಕಾನೂನಿನಂತೆ ಐಟಿ ಕ್ರಮಕೈಗೊಳ್ಳುತ್ತೆ. ಇದು ರಾಜಕೀಯ ಪ್ರೇರಿತ ದಾಳಿ ಅಲ್ಲ. ಯಾರ ಒತ್ತಡಕ್ಕೂ ಮಣಿದು ಐಟಿ ಕೆಲಸ ಮಾಡ್ತಿಲ್ಲ. 7 ತಿಂಗಳಿನಿಂದ ಐಟಿ ಇಲಾಖೆ ಪರಿಶೀಲನೆ ನಡೆಸಿದೆ ಎಂದು ಬೆಂಗಳೂರಿನಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments