Webdunia - Bharat's app for daily news and videos

Install App

ಕೆಂಪಯ್ಯನ ಮೂಲಕವೇ ಎಲ್ಲಾ ಮಾಡ್ಸಿ: ಕರಂದ್ಲಾಜೆ ಲೇವಡಿ

Webdunia
ಮಂಗಳವಾರ, 11 ಜುಲೈ 2017 (15:06 IST)
ಮಂಗಳೂರಿನ ಗಲಭೆ ನಿಯಂತ್ರಣಕ್ಕೆ ಉಸ್ತುವಾರಿಯಾಗಿ ಕೆಂಪಯ್ಯನವರನ್ನು ವಹಿಸಲಾಗುವುದು ಎನ್ನುವ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಸಂಸದೆ ಶೋಭಾ ಕರಂದ್ಲಾಜೆ, ಕೆಂಪಯ್ಯನವರ ಮೂಲಕವೇ ಎಲ್ಲಾ ಮಾಡಿಸಿ ಎಂದು ವಾಗ್ದಾಳಿ ನಡೆಸಿದ್ದಾರೆ.
 
ಗೃಹ ಸಚಿವರ ಸಲಹೆಗಾರರಾಗಿರುವ ಕೆಂಪಯ್ಯ ನನಗೆ ಹುದ್ದೆಯಲ್ಲಿ ಮುಂದುವರಿಯಲು ಸಾಧ್ಯವಿಲ್ಲ ಎಂದು ಹೇಳಿ ಉದ್ಯೋಗದಿಂದ ನಿರ್ಗಮಿಸಿದ್ದಾರೆ. ಅಂತಹ ವ್ಯಕ್ತಿಗೆ ಮಂಗಳೂರಿನ ಉಸ್ತುವಾರಿಯಾಗಿ ನೇಮಿಸಲಾಗಿದೆ ಎಂದು ಲೇವಡಿ ಮಾಡಿದ್ದಾರೆ.
 
ಮಂಗಳೂರು ಹಿಂಸಾಚಾರಕ್ಕೆ ಪ್ರಚೋದಿಸಿದ ಆರೋಪ ಎದುರಿಸುತ್ತಿರುವ ಸಚಿವರಾದ ರಮಾನಾಥ್ ರೈ ಮತ್ತು ಯು.ಟಿ.ಖಾದರ್ ರಾಜೀನಾಮೆ ಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.
 
ದಕ್ಷಿಣ ಕನ್ನಡದಲ್ಲಿ ನಡೆದ ಅಹಿತಕರ ಘಟನೆಗಳ ಬಗ್ಗೆ ವಿಡಿಯೋಗಳಲ್ಲಿ ದೃಶ್ಯಗಳು ದಾಖಲಾಗಿವೆ. ವಿಡಿಯೋಗಳನ್ನು ನೋಡಿ ಅಪರಾಧಿಗಳ ವಿರುದ್ಧ ಸರಕಾರ ಕ್ರಮಕೈಗೊಳ್ಳಲಿ ಎಂದು ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಒತ್ತಾಯಿಸಿದ್ದಾರೆ.   

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ದಾಖಲೆ ಬರೆದ ಪರಿಶುದ್ಧ ಚಿನ್ನದ ಬೆಲೆ

ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಕಾಂಗ್ರೆಸ್ ಕೆಲಸ: ಬಿವೈ ವಿಜಯೇಂದ್ರ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

ಮುಂದಿನ ಸುದ್ದಿ
Show comments