Webdunia - Bharat's app for daily news and videos

Install App

ಕಾಂಗ್ರೆಸ್ ಮೇಲೆ ಇಂತಹ ಆರೋಪ ಮಾಡಿದ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ

Webdunia
ಶುಕ್ರವಾರ, 30 ಅಕ್ಟೋಬರ್ 2020 (13:16 IST)
ಬೆಂಗಳೂರು : ಎರಡೂ ಕ್ಷೇತ್ರಗಳ ಬೈಎಲೆಕ್ಷನ್ ನಲ್ಲಿ ಬಿಜೆಪಿಯೇ ಗೆಲ್ಲಲಿದೆ  ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ವಾತಾವರಣ ಹಾಳು ಮಾಡುತ್ತಿದ್ದಾರೆ. ತಾವು ಗೆಲ್ಲಬೇಕು ಎಂಬ ಕಾರಣಕ್ಕೆ ವಾತಾವರಣ ಕೆಡಿಸ್ತಿದ್ದಾರೆ. ಎಇಕೆಶಿ ಕೆಪಿಸಿಸಿ ಅಧ್ಯಕ್ಷರಾದ ಮೇಲೆ ಇದು ಮೊದಲ ಚುನಾವಣೆ. ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಅಕ್ರಮಗಳನ್ನು ಮಾಡುತ್ತಿದ್ದಾರೆ. ಮತದಾರರ ವೋಟರ್ ಐಡಿ ಕಾರ್ಡ್ ಸಂಗ್ರಹಿಸಿದ ಆರೋಪ  ನಮ್ಮ ಅಭ್ಯರ್ಥಿಯ ಮೇಲೆ ಹೊರಿಸಿದ್ದಾರೆ ಎಂದು ಕಾಂಗ್ರೆಸ್ ಮೇಲೆ ಆರೋಪ ಮಾಡಿದ್ದಾರೆ.

ಅಲ್ಲದೇ  ಪೊಲೀಸರಿಗೂ ಅವಾಜ್ ಹಾಕಿ ದಬ್ಬಾಳಿಕೆ ಮಾಡ್ತಿದ್ದಾರೆ. ಕ್ಷೇತ್ರದಲ್ಲಿ ಅಕ್ರಮ ಮಾಡುತ್ತಿರುವುದು ಡಿ.ಕೆ.ಬ್ರದರ್ಸ್. ಇನ್ನು 3 ದಿನ ಅಕ್ರಮ ನಡೆಸಲು ಸರಿಯಾದ ಸಮಯ. ಹೀಗಾಗಿ ಸಂಸದ ಡಿಕೆ ಸುರೇಶ್ ಕ್ಷೇತ್ರಕ್ಕೆ ಕಾಲಿಡಬಾರದು ಎಂದು  ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments