Webdunia - Bharat's app for daily news and videos

Install App

ಕಾಂಗ್ರೆಸ್ ಮೇಲೆ ಇಂತಹ ಆರೋಪ ಮಾಡಿದ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ

Webdunia
ಶುಕ್ರವಾರ, 30 ಅಕ್ಟೋಬರ್ 2020 (13:16 IST)
ಬೆಂಗಳೂರು : ಎರಡೂ ಕ್ಷೇತ್ರಗಳ ಬೈಎಲೆಕ್ಷನ್ ನಲ್ಲಿ ಬಿಜೆಪಿಯೇ ಗೆಲ್ಲಲಿದೆ  ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ವಾತಾವರಣ ಹಾಳು ಮಾಡುತ್ತಿದ್ದಾರೆ. ತಾವು ಗೆಲ್ಲಬೇಕು ಎಂಬ ಕಾರಣಕ್ಕೆ ವಾತಾವರಣ ಕೆಡಿಸ್ತಿದ್ದಾರೆ. ಎಇಕೆಶಿ ಕೆಪಿಸಿಸಿ ಅಧ್ಯಕ್ಷರಾದ ಮೇಲೆ ಇದು ಮೊದಲ ಚುನಾವಣೆ. ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಅಕ್ರಮಗಳನ್ನು ಮಾಡುತ್ತಿದ್ದಾರೆ. ಮತದಾರರ ವೋಟರ್ ಐಡಿ ಕಾರ್ಡ್ ಸಂಗ್ರಹಿಸಿದ ಆರೋಪ  ನಮ್ಮ ಅಭ್ಯರ್ಥಿಯ ಮೇಲೆ ಹೊರಿಸಿದ್ದಾರೆ ಎಂದು ಕಾಂಗ್ರೆಸ್ ಮೇಲೆ ಆರೋಪ ಮಾಡಿದ್ದಾರೆ.

ಅಲ್ಲದೇ  ಪೊಲೀಸರಿಗೂ ಅವಾಜ್ ಹಾಕಿ ದಬ್ಬಾಳಿಕೆ ಮಾಡ್ತಿದ್ದಾರೆ. ಕ್ಷೇತ್ರದಲ್ಲಿ ಅಕ್ರಮ ಮಾಡುತ್ತಿರುವುದು ಡಿ.ಕೆ.ಬ್ರದರ್ಸ್. ಇನ್ನು 3 ದಿನ ಅಕ್ರಮ ನಡೆಸಲು ಸರಿಯಾದ ಸಮಯ. ಹೀಗಾಗಿ ಸಂಸದ ಡಿಕೆ ಸುರೇಶ್ ಕ್ಷೇತ್ರಕ್ಕೆ ಕಾಲಿಡಬಾರದು ಎಂದು  ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

ಮುಂದಿನ ಸುದ್ದಿ
Show comments