Webdunia - Bharat's app for daily news and videos

Install App

ಸಂಸದೆ ಶೋಭಾ ಕರಂದ್ಲಾಜೆ ಬಾಯಿಗೆ ಕಡಬು?

Webdunia
ಶನಿವಾರ, 14 ಮಾರ್ಚ್ 2020 (17:25 IST)

ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಬಾಯಿಗೆ ಕಡುಬು ಹಾಕಿಕೊಂಡಿದ್ದೀಯಾ?
 

ಹೀಗಂತ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಏಕವಚನದಲ್ಲೇ ಹರಿಹಾಯ್ದಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ, ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರಕಾರ ಆಡಳಿತದಲ್ಲಿದ್ದಾಗ ಶೋಭಾ ಮೇಂಡ ಬಾಯಿ ಹರಿದುಕೊಳ್ಳುತ್ತಿದ್ದಳು. ಈಗ ಸುಮ್ಮನೆ ಇದ್ದಾಳೆ ಅಂತೆಲ್ಲ ಟೀಕೆ ಮಾಡಿದ್ದಾರೆ.

ಮಂಗಳೂರಿನಲ್ಲಿ ಬಾಂಬ್ ಇಟ್ಟ ಕೇಸ್ ಗೆ ಸಂಬಂಧಿಸಿದಂತೆ ಬಾಂಬ್ ಇಟ್ಟವನು ಹಿಂದು ಅಂತ ಶೋಭಾ ಕರಂದ್ಲಾಜೆ ಸುಮ್ಮನಾಗಿದ್ದಾರಾ? ನಿಮ್ಮದೇ ಸರಕಾರ ಇದ್ದಾಗ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ ಅಂತ ಪ್ರಶ್ನೆ ಮಾಡಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಮತ್ತಷ್ಟು ಏರಿಕೆ

Gruhalakshmi: ಗೃಹಲಕ್ಷ್ಮಿ ಹಣಕ್ಕಾಗಿ ಕಾಯುತ್ತಿರುವವರಿಗೆ ಇಲ್ಲಿದೆ ಲೇಟೆಸ್ಟ್ ಅಪ್ ಡೇಟ್

PM Kisan Yojana: ಪಿಎಂ ಕಿಸಾನ್ ಯೋಜನೆ 20 ನೇ ಕಂತು ಬಿಡುಗಡೆ ಯಾವಾಗ, ಇಲ್ಲಿದೆ ಡೀಟೈಲ್ಸ್

Karnataka Weather: ಈ ಒಂದು ಜಿಲ್ಲೆಗೆ ಮಾತ್ರ ಭಾರೀ ಮಳೆ ಸೂಚನೆ, ಉಳಿದೆಡೆ ಹೇಗಿದೆ ಮಳೆ

Firing Case: ನ್ಯಾಯ ಸಿಗದಿದ್ದಲ್ಲಿ ಸುಮ್ಮನೇ ಕೂರವವರೇ ಅಲ್ಲ, ರಿಕ್ಕಿ ರೈ

ಮುಂದಿನ ಸುದ್ದಿ
Show comments