Webdunia - Bharat's app for daily news and videos

Install App

ಮುಖ್ಯಮಂತ್ರಿಗೆ ಶೋಭಾ ಕರಂದ್ಲಾಜೆ ಬಹಿರಂಗ ಸವಾಲ್

Webdunia
ಶನಿವಾರ, 23 ಡಿಸೆಂಬರ್ 2017 (15:57 IST)
ನಿಮಗೆ ತಾಕತ್ತಿದ್ದರೆ ನನ್ನನ್ನು ಅರೆಸ್ಟ್ ಮಾಡಿ ನೋಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಬಹಿರಂಗ ಸವಾಲು ಹಾಕಿದ್ದಾರೆ.
 
ಹೊನ್ನಾವರದಲ್ಲಿ ನಡೆದ ಘಟನೆ ಸಂಬಂಧ ಶೋಭಾ ಕರಂದ್ಲಾಜೆ ವಿವಾದಾತ್ಮಕ ಟ್ವೀಟ್ ಮಾಡಿದ್ದಾರೆ ಎಂದು ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿದ ಬಗ್ಗೆ ಮುಖ್ಯಮಂತ್ರಿ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
 
144 ಸೆಕ್ಷನ್ ಮತ್ತು ಹೊನ್ನಾವರದ ಗಲಭೆಯನ್ನು ಅಲ್ಲಿಯ ಜಿಹಾದಿಗಳು ದುರುಪಯೋಗ ಮಾಡಿಕೊಂಡು ಬಾಲಕಿಯನ್ನು ಅತ್ಯಾಚಾರ ಎಸೆಗಿ ಕೊಲೆ ಮಾಡುವ ಕೃತ್ಯಕ್ಕೆ ಕೈ ಹಾಕಿದ್ದರು. ಅವರು ಕೇವಲ ಅತ್ಯಾಚಾರ ಮಾಡಲು ಬಂದಿದ್ದರೆ ಚಾಕು ತರುವ ಅಗತ್ಯವಿರಲಿಲ್ಲ ಎಂದಿರುವ ಶೋಭಾ ಕರಂದ್ಲಾಜೆ ಅವರು ಹೊನ್ನವರದಲ್ಲಿ ಗಾಯಗೊಂಡ ಕಾವ್ಯಾನಾಯ್ಕ್ ಹೇಳಿಕೆಯನ್ನು ಮಾಧ್ಯಮಗಳ ಮೂಲಕ ನೋಡಿದ ನಂತರ, ಟ್ವೀಟ್ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.
 
ಕರ್ನಾಟಕ ಸರ್ಕಾರ ಯಾವ ಕೆಳಮಟ್ಟಕ್ಕೆ ಇಳಿದಿದೆ ಎಂದರೆ ಪ್ರತಿಯೊಂದು ಪ್ರಕರಣವನ್ನು ದಾರಿ ತಪ್ಪಿಸುವ ಪ್ರಯತ್ನ ಮತ್ತು ಮುಚ್ಚಿ ಹಾಕುವ ಷಡ್ಯಂತ್ರ ಮಾಡುತ್ತಿದೆ ಆರೋಪಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvamshi murder: ವಿಮಾನ ನಿಲ್ದಾಣದಲ್ಲೇ ಆರೋಪಿ ರಾಜ್ ಕುಶ್ವಾಹ್ ಗೆ ಕಪಾಳ ಮೋಕ್ಷ ವಿಡಿಯೋ

ಪತ್ನಿಯೇ ಪತಿಯನ್ನು ಕೊಲ್ಲುವಷ್ಟು ಕ್ರೂರಿಯಾಗುವುದು ಯಾಕೆ

Siddaramaiah: ಹೈಕಮಾಂಡ್ ಹೇಳಿದ್ದಕ್ಕೆ ಹೊಸದಾಗಿ ಜಾತಿಗಣತಿ: 150 ಕೋಟಿ ದಂಡ ಆಯ್ತು ಎಂದ ನೆಟ್ಟಿಗರು

Karnataka Weather: ಇಂದು ಭಾರೀ ಮಳೆ ಗ್ಯಾರಂಟಿ, ಯಾವೆಲ್ಲಾ ಜಿಲ್ಲೆಗೆ ನೋಡಿ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

ಮುಂದಿನ ಸುದ್ದಿ
Show comments