Webdunia - Bharat's app for daily news and videos

Install App

ಶೋಭಕ್ಕ, ಬಿಎಸ್ವೈ ಕಾಳೆಲೆದ ಸಚಿವ ರೇವಣ್ಣ!

Webdunia
ಗುರುವಾರ, 17 ಜನವರಿ 2019 (17:20 IST)
ಬಿಜೆಪಿಯ ಬಿ.ಎಸ್.ಯಡಿಯೂರಪ್ಪ ಶೋಭಕ್ಕನನ್ನು ಮೊದಲು‌ ಚೆನ್ನಾಗಿ ‌ನೋಡಿಕೊಳ್ಳಲಿ.ಅವರಿ‌ಗೆ ಕೇಂದ್ರ ಸಚಿವೆ ಸ್ಥಾನ ನೀಡಿ‌ ಅಭಿವೃದ್ಧಿ ಮಾಡಿಸಲೀ ಎಂದು ಸಚಿವ ಹೆಚ್.ಡಿ.ರೇವಣ್ಣ ಮೂದಲಿಸಿದ್ದಾರೆ.

ಹಾಸನದಲ್ಲಿ‌ ಸಚಿವ ಹೆಚ್.ಡಿ.ರೇವಣ್ಣ ಹೇಳಿಕೆ ನೀಡಿದ್ದು, ಬಿಜೆಪಿಯವರಿಗೆ ಮಾನ,‌ ಮರ್ಯಾದೆ ಇದ್ರೆ ಬರದ ಬಗ್ಗೆ ತಲೆ ಕೆಡೆಸಿಕೊಳ್ಳಲಿ. ಶಾಸಕರನ್ನು ಹೋಟಲ್ ನಲ್ಲಿ ಕೂರಿಸಿಕೊಂಡು ಮಜಾ ಮಾಡುವುದಲ್ಲ. ಆಪರೇಷನ್ ಕಮಲ ಮಾಡಿಲ್ಲ ಎಂಬ ಯಡಿಯೂರಪ್ಪ ಹೇಳಿಕೆಗೆ ರೇವಣ್ಣ ಗರಂ ಆಗಿದ್ದು, ಚರ್ಚೆ ಮಾಡುವುದಕ್ಕೆ ಬಾಂಬೆಗ್ಯಾಕ್ರೀ ಹೋಗಬೇಕು? ಎಂದು ಪ್ರಶ್ನಿಸಿದ್ದಾರೆ.
ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಯಡಿಯೂರಪ್ಪ ಟ್ವೀಟ್ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಮೊದಲು ಯಡಿಯೂರಪ್ಪ, ಶೋಭಕ್ಕನನ್ನು  ಚೆನ್ನಾಗಿ ‌ನೋಡಿಕೊಳ್ಳಲಿ. ಅವರಿ‌ಗೆ ಕೇಂದ್ರ ಸಚಿವೆ ಸ್ಥಾನ ನೀಡಿ‌ ಅಭಿವೃದ್ಧಿ ಮಾಡಿಸಲಿ ಎಂದು ಲೇವಡಿ ಮಾಡಿದರು.

ನಾವು ಈಗಾಗಲೇ ದೇವೇಗೌಡರೊಟ್ಟಿಗೆ ನಿಯೋಗ ತೆರಳಿ ಬರದ ಬಗ್ಗೆ ಮನವಿ ಮಾಡಿದ್ದೇವೆ ಎಂದ ಅವರು,
ಶೋಭಕ್ಕೆ ಹಾಸನದಿಂದ ಸ್ಪರ್ಧೆ ಮಾಡಿದರೂ ಒಳ್ಳೆಯದೇ ಅಲ್ವಾ?? ಎಂದು ಕೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments