ಭ್ರಷ್ಟರಿಗೆ ಶಾಕ್! ಬೆಂಗಳೂರಿನ 45 ಕಡೆ ಏಕಕಾಲದಲ್ಲಿ ದಾಳಿ

Webdunia
ಶುಕ್ರವಾರ, 4 ಆಗಸ್ಟ್ 2023 (07:50 IST)
ಬೆಂಗಳೂರು : ಲೋಕಾಯುಕ್ತ ಭಾರೀ ದಾಳಿ ನಡೆಸಿದೆ. ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳ ಆರ್ ಒ, ಎಆರ್ ಒ, ಎಡಿಟಿಪಿ ಕಚೇರಿಗಳ ಮೇಲೆ ದಿನದ ಅಂತ್ಯದ ಹೊತ್ತಿಗೆ ಏಕಕಾಲದಲ್ಲಿ ರೇಡ್ ಮಾಡಿದೆ.
 
ಆರ್ಪಿಸಿ ಲೇಔಟ್, ಬ್ಯಾಟರಾಯನಪುರ, ಮಲ್ಲೇಶ್ವರಂನ ಕಂದಾಯ ಕಚೇರಿ, ಟೌನ್ ಪ್ಲಾನಿಂಗ್ ಕಚೇರಿ, ಯಟಿಲಿಟಿ ಬಿಲ್ಡಿಂಗ್ನಲ್ಲಿರುವ ಕಂದಾಯ ಕಚೇರಿ ಸೇರಿ ಒಟ್ಟು 45 ಕಡೆ ದಿಢೀರ್ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು, ಅಧಿಕಾರಿಗಳು, ಸಿಬ್ಬಂದಿಯನ್ನು ಕಚೇರಿಯಲ್ಲಿಯೇ ಇರಿಸಿಕೊಂಡು ಶೋಧ ಕಾರ್ಯ ನಡೆಸಿದ್ದಾರೆ.

ಖುದ್ದು ಲೋಕಾಯುಕ್ತ ನ್ಯಾಯಮೂರ್ತಿ ಬಿಎಸ್ ಪಾಟೀಲ್ ದಾಳಿಯ ನೇತೃತ್ವ ವಹಿಸಿದ್ದಾರೆ. ವಿಜಯನಗರ, ರಾಜಾಜಿನಗರ ಕಂದಾಯ ಕಚೇರಿಯಲ್ಲಿ ದಾಖಲೆ ಪರಿಶೀಲನೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೂರಜ್​ ರೇವಣ್ಣಗೆ ಮತ್ತೆ ಸಂಕಷ್ಟ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ಬಿ ರಿಪೋರ್ಟ್‌ ತಿರಸ್ಕರಿಸಿದ ಕೋರ್ಟ್‌

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಾಟಿ ಕೋಳಿ ತಿಂದ ಸಿದ್ದರಾಮಯ್ಯ ಎಂದ ಶಾಸಕ ಸುರೇಶ್ ಕುಮಾರ್: ರಾಜ್ಯಕ್ಕೆ ವೆಜ್ ಸಿಎಂ ಬೇಕಿತ್ತಾ ಎಂದ ನೆಟ್ಟಿಗರು

ಡಿಕೆ ಶಿವಕುಮಾರ್ ಜೊತೆ ಬ್ರೇಕ್ ಫಾಸ್ಟ್ ಬಳಿಕ ಫೈನಲ್ ನಿರ್ಧಾರ ಹೇಳಿದ ಸಿಎಂ ಸಿದ್ದರಾಮಯ್ಯ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ಮುಂದಿನ ಸುದ್ದಿ
Show comments