Webdunia - Bharat's app for daily news and videos

Install App

ಗಡಿ ಜಿಲ್ಲೆಯಲ್ಲಿ ಕೈ ಪಡೆಗೆ ಶಾಕ್

Webdunia
ಭಾನುವಾರ, 24 ಮಾರ್ಚ್ 2019 (20:23 IST)
ಕೆಪಿಸಿಸಿ ಮುಖಂಡರ ಕ್ಷೇತ್ರದಲ್ಲಿಯೇ ಕೈ ಪಾಳೆಯದಲ್ಲಿ ಬಂಡಾಯ ಸ್ಪೋಟಗೊಂಡಿದೆ.
ಬೀದರ್ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಈಶ್ವರ ಖಂಡ್ರೆ ಅವರನ್ನ ಫೈನಲ್ ಮಾಡಿದ ಹಿನ್ನಲೆಯಲ್ಲಿ ಕಾಂಗ್ರೆಸ್ ಪಾಳೆಯದಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.

ಅಲ್ಪಸಂಖ್ಯಾತರ ಕೋಟಾದಡಿ ಆಯಾಜ್ ಖಾನ್ ಗೆ ಕೈ ಟಿಕೆಟ್ ತಪ್ಪಿದ್ದಕ್ಕೆ ಅಸಮಾಧಾನ ವ್ಯಕ್ತವಾಗಿದೆ. ಬೀದರ್ ಮಿಲ್ಲಿ ಕೌನ್ಸಿಲ್ ನ ಅಧ್ಯಕ್ಷ ಹಾಗೂ ಆಯಾಜ್ ಖಾನ್ ಬೆಂಬಲಿಗರಿಂದ ಆಕ್ರೋಶ ಕೇಳಿಬಂದಿದೆ.

ಆಯಾಜ್ ಖಾನ್ ಕಾಂಗ್ರೆಸ್ ಪಕ್ಷದ ಮುಖಂಡ, ಅಲ್ಪಸಂಖ್ಯಾತ ಸಮುದಾಯದ ಪ್ರಬಲ ನಾಯಕರಾಗಿದ್ದಾರೆ. ಬೇರೆ ಪಕ್ಷದಿಂದ, ಸ್ವತಂತ್ರ್ಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ಆಯಾಜ್ ಖಾನ್ ಗೆ ಬೆಂಬಲಿಗರು ಒತ್ತಾಯ ಮಾಡುತ್ತಿದ್ದಾರೆ.

ಕಾರ್ಯಕರ್ತರ ಜೊತೆ ಚರ್ಚೆ ಮಾಡಿ ಮುಂದಿನ ನಡೆ ತಿಳಿಸುವುದಾಗಿ ಹೇಳಿದ್ದಾರೆ ಆಯಾಜ್ ಖಾನ್. ಇದರಿಂದ ಬೀದರ್ ಕಾಂಗ್ರೆಸ್ ನಲ್ಲಿ ಬಂಡಾಯದ ಬಾವುಟ ಹಾರಿದಂತಾಗಿದ್ದು, ಅದು ಯಾವ ಹಂತಕ್ಕೆ ಹೋಗಲಿದೆ ಗೊತ್ತಿಲ್ಲ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿಗೆ ಸೂಚಿಸಿದ ದೆಹಲಿ ನಾಯಕ ಯಾರು: ತೇಜಸ್ವಿ ಸೂರ್ಯ

ಧರ್ಮಸ್ಥಳ ವಿವಾದಕ್ಕೆ ಬಿಜೆಪಿ, ಆರ್ ಎಸ್ಎಸ್ ಕಾರಣ ಎಂದ ಬಿಕೆ ಹರಿಪ್ರಸಾದ್

ಕನ್ನಡವನ್ನು ಭುವನೇಶ್ವರಿ ಮಾಡಿ ದೌರ್ಜನ್ಯ ಮಾಡಿದ್ರಿ ಎಂದಿದ್ದ ಬಾನು ಮುಷ್ತಾಕ್

ಆರ್ ಎಸ್ಎಸ್ ಗೀತೆ ಹಾಡಿದ್ದಕ್ಕೆ ಡಿಕೆ ಶಿವಕುಮಾರ್ ಕ್ಷಮೆ ಕೇಳಬೇಕು: ಬಿಕೆ ಹರಿಪ್ರಸಾದ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments