ಗಡಿ ಜಿಲ್ಲೆಯಲ್ಲಿ ಕೈ ಪಡೆಗೆ ಶಾಕ್

Webdunia
ಭಾನುವಾರ, 24 ಮಾರ್ಚ್ 2019 (20:23 IST)
ಕೆಪಿಸಿಸಿ ಮುಖಂಡರ ಕ್ಷೇತ್ರದಲ್ಲಿಯೇ ಕೈ ಪಾಳೆಯದಲ್ಲಿ ಬಂಡಾಯ ಸ್ಪೋಟಗೊಂಡಿದೆ.
ಬೀದರ್ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಈಶ್ವರ ಖಂಡ್ರೆ ಅವರನ್ನ ಫೈನಲ್ ಮಾಡಿದ ಹಿನ್ನಲೆಯಲ್ಲಿ ಕಾಂಗ್ರೆಸ್ ಪಾಳೆಯದಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.

ಅಲ್ಪಸಂಖ್ಯಾತರ ಕೋಟಾದಡಿ ಆಯಾಜ್ ಖಾನ್ ಗೆ ಕೈ ಟಿಕೆಟ್ ತಪ್ಪಿದ್ದಕ್ಕೆ ಅಸಮಾಧಾನ ವ್ಯಕ್ತವಾಗಿದೆ. ಬೀದರ್ ಮಿಲ್ಲಿ ಕೌನ್ಸಿಲ್ ನ ಅಧ್ಯಕ್ಷ ಹಾಗೂ ಆಯಾಜ್ ಖಾನ್ ಬೆಂಬಲಿಗರಿಂದ ಆಕ್ರೋಶ ಕೇಳಿಬಂದಿದೆ.

ಆಯಾಜ್ ಖಾನ್ ಕಾಂಗ್ರೆಸ್ ಪಕ್ಷದ ಮುಖಂಡ, ಅಲ್ಪಸಂಖ್ಯಾತ ಸಮುದಾಯದ ಪ್ರಬಲ ನಾಯಕರಾಗಿದ್ದಾರೆ. ಬೇರೆ ಪಕ್ಷದಿಂದ, ಸ್ವತಂತ್ರ್ಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ಆಯಾಜ್ ಖಾನ್ ಗೆ ಬೆಂಬಲಿಗರು ಒತ್ತಾಯ ಮಾಡುತ್ತಿದ್ದಾರೆ.

ಕಾರ್ಯಕರ್ತರ ಜೊತೆ ಚರ್ಚೆ ಮಾಡಿ ಮುಂದಿನ ನಡೆ ತಿಳಿಸುವುದಾಗಿ ಹೇಳಿದ್ದಾರೆ ಆಯಾಜ್ ಖಾನ್. ಇದರಿಂದ ಬೀದರ್ ಕಾಂಗ್ರೆಸ್ ನಲ್ಲಿ ಬಂಡಾಯದ ಬಾವುಟ ಹಾರಿದಂತಾಗಿದ್ದು, ಅದು ಯಾವ ಹಂತಕ್ಕೆ ಹೋಗಲಿದೆ ಗೊತ್ತಿಲ್ಲ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ತವ್ಯಪಥದಲ್ಲಿ ವಂದೇ ಮಾತರಂ ಥೀಂನಲ್ಲೇ ಗಣರಾಜ್ಯೋತ್ಸವ ಸಂಭ್ರಮ: ಮೋದಿ ಶುಭಾಶಯ

ಆಪರೇಷನ್ ಸಿಂಧೂರವನ್ನು ಹಾಡಿಹೊಗಲಿದ ರಾಷ್ಟ್ರಪತಿ: ದೇಶಕ್ಕೆ ಮುರ್ಮು ಗಣರಾಜ್ಯೋತ್ಸವ ಸಂದೇಶ

ಸರ್ಕಾರ ನೀಡುವ ಭಾಷಣವನ್ನು ರಾಜ್ಯಪಾಲರು ಬದಲಾಯಿಸುವ ಸಾಧ್ಯತೆ: ಸಿಎಂ ಸಿದ್ದರಾಮಯ್ಯ

ಅವರಪ್ಪರಾಣೆ ಸಿಎಂ ಆಗಲ್ಲ ಎಂದಿದ್ದ ಸಿದ್ದರಾಮಯ್ಯನವರು ನಮ್ಮ ಮನೆ ಬಾಗಿಲಿಗೆ ಬಂದಿದ್ದರು: ಎಚ್‌ಡಿ ಕುಮಾರಸ್ವಾಮಿ

ಬಿಜೆಪಿಯವರಿಗೆ ಈ ನಾಲ್ಕು ಪದ ಬಿಟ್ರೇ, ಬೇರೆ ಮಾತನಾಡಲು ಬರಲ್ಲ: ಪ್ರಿಯಾಂಕ್ ಖರ್ಗೆ ಕಿಡಿ

ಮುಂದಿನ ಸುದ್ದಿ
Show comments