ಪಾಕ್ ಗೆ ಶಾಕ್ ಮೇಲೆ ಶಾಕ್ : ಜಲಾಸ್ತ್ರ ಪ್ರಯೋಗಿಸಿದ ಭಾರತ

Webdunia
ಬುಧವಾರ, 21 ಆಗಸ್ಟ್ 2019 (16:14 IST)
ಈಗಾಗಲೇ ಶೇಕಡಾ 200 ಆಮದು ಸುಂಕ ವಿಧಿಸಿ ಪಾಕ್ ನಲ್ಲಿ ಅಗತ್ಯ ವಸ್ತುಗಳ ಬೆಲೆಯಿಂದ ಅಲ್ಲಿನ ಜನರು ತತ್ತರಗೊಳ್ಳುವಂತೆ ಮಾಡುವಲ್ಲಿ ಯಶ ಸಾಧಿಸಿರೋ ಭಾರತವು ಇದೀಗ ಜಲಾಸ್ತ್ರ ಪ್ರಯೋಗ ಮಾಡಿ ಶಾಕ್ ಮೇಲೆ ಶಾಕ್ ನೀಡುತ್ತಿದೆ.

ನೆರೆಯ ಪಾಕಿಸ್ತಾನಕ್ಕೆ ಹರಿಯುತ್ತಿರೋ ನದಿಗಳ ನೀರನ್ನು ತಡೆ ಹಿಡಿಯುವ ಕಾರ್ಯ ನಡೆಯುತ್ತಿದೆ. ಆಣೆಕಟ್ಟು ನಿರ್ಮಾಣ ಮೂಲಕ ಮಳೆ ಇಲ್ಲದ ಸಂದರ್ಭದಲ್ಲಿ ಕಾಲುವೆ ಮೂಲಕ ಪಂಜಾಬ್, ಹರಿಯಾಣ ಮೊದಲಾದೆಡೆ ಹರಿಸಲು ಕಾಮಗಾರಿ ಆರಂಭಗೊಂಡಿದೆ.

ಹೀಗಂತ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹೇಳಿಕೆ ನೀಡಿದ್ದಾರೆ. ಈ ಹಿಂದೆ ಕೇಂದ್ರ ಸಚಿವರಾಗಿದ್ದ ನಿತಿನ್ ಗಡ್ಕರಿ ಕೂಡಾ ಪಾಕಿಸ್ತಾನಕ್ಕೆ ಎಚ್ಚರಿಕೆಯ ಸಂದೇಶ ಈ ಕುರಿತು ನೀಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಕೇಸ್: ಮಹತ್ವದ ಹೇಳಿಕೆ ನೀಡಿದ ಗೃಹಸಚಿವ ಪರಮೇಶ್ವರ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಬಸ್ ನಡಿಗೆ ಸಿಲುಕಲಿದ್ದ ಮಗು ಜಸ್ಟ್ ಮಿಸ್: ಎದೆ ಝಲ್ಲೆನಿಸುವ ಘಟನೆಯ ವಿಡಿಯೋ

ಯುರೋಪಿಯನ್ ಒಕ್ಕೂಟದ ಜೊತೆ ಒಪ್ಪಂದ ಬೆನ್ನಲ್ಲೇ ಭಾರತಕ್ಕೆ ಸುಂಕ ಕಡಿಮೆ ಮಾಡಿದ ಅಮೆರಿಕಾ

ಮುಂದಿನ ಸುದ್ದಿ
Show comments