Webdunia - Bharat's app for daily news and videos

Install App

ಪಾಕ್ ಗೆ ಶಾಕ್ ಮೇಲೆ ಶಾಕ್ : ಜಲಾಸ್ತ್ರ ಪ್ರಯೋಗಿಸಿದ ಭಾರತ

Webdunia
ಬುಧವಾರ, 21 ಆಗಸ್ಟ್ 2019 (16:14 IST)
ಈಗಾಗಲೇ ಶೇಕಡಾ 200 ಆಮದು ಸುಂಕ ವಿಧಿಸಿ ಪಾಕ್ ನಲ್ಲಿ ಅಗತ್ಯ ವಸ್ತುಗಳ ಬೆಲೆಯಿಂದ ಅಲ್ಲಿನ ಜನರು ತತ್ತರಗೊಳ್ಳುವಂತೆ ಮಾಡುವಲ್ಲಿ ಯಶ ಸಾಧಿಸಿರೋ ಭಾರತವು ಇದೀಗ ಜಲಾಸ್ತ್ರ ಪ್ರಯೋಗ ಮಾಡಿ ಶಾಕ್ ಮೇಲೆ ಶಾಕ್ ನೀಡುತ್ತಿದೆ.

ನೆರೆಯ ಪಾಕಿಸ್ತಾನಕ್ಕೆ ಹರಿಯುತ್ತಿರೋ ನದಿಗಳ ನೀರನ್ನು ತಡೆ ಹಿಡಿಯುವ ಕಾರ್ಯ ನಡೆಯುತ್ತಿದೆ. ಆಣೆಕಟ್ಟು ನಿರ್ಮಾಣ ಮೂಲಕ ಮಳೆ ಇಲ್ಲದ ಸಂದರ್ಭದಲ್ಲಿ ಕಾಲುವೆ ಮೂಲಕ ಪಂಜಾಬ್, ಹರಿಯಾಣ ಮೊದಲಾದೆಡೆ ಹರಿಸಲು ಕಾಮಗಾರಿ ಆರಂಭಗೊಂಡಿದೆ.

ಹೀಗಂತ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹೇಳಿಕೆ ನೀಡಿದ್ದಾರೆ. ಈ ಹಿಂದೆ ಕೇಂದ್ರ ಸಚಿವರಾಗಿದ್ದ ನಿತಿನ್ ಗಡ್ಕರಿ ಕೂಡಾ ಪಾಕಿಸ್ತಾನಕ್ಕೆ ಎಚ್ಚರಿಕೆಯ ಸಂದೇಶ ಈ ಕುರಿತು ನೀಡಿದ್ರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments