Webdunia - Bharat's app for daily news and videos

Install App

ಬೆಂಗಳೂರಿಗೆ ಶಾಕ್: ಕುಡಿಯುವ ನೀರಿನ ಯೋಜನೆ ಜಾರಿ ಬೇಡ ಎಂದೋರಾರು?

Webdunia
ಶನಿವಾರ, 22 ಜೂನ್ 2019 (15:50 IST)
ಬೆಂಗಳೂರಿಗೆ ಕುಡಿಯುವ ನೀರಿನ ಉದ್ದೇಶದಿಂದ 30 ಟಿಎಂಸಿ ನೀರನ್ನು ತರಲು ರಾಜ್ಯ ಸರ್ಕಾರ ಡಿಪಿಆರ್ ತಯಾರಿಸಲು ಸಿದ್ದವಾಗಿದ್ದು, ಈ ಯೋಜನೆ ಜಾರಿ ಬೇಡ ಅಂತ ಶಾಸಕರೊಬ್ಬರು ಸಿಎಂಗೆ ಹೇಳಿದ್ದಾರೆ.

ಲಿಂಗನಮಕ್ಕಿಯಿಂದ ಬೆಂಗಳೂರಿಗೆ ಕುಡಿಯುವ ನೀರಿನ ಉದ್ದೇಶದಿಂದ 30 ಟಿಎಂಸಿ ನೀರನ್ನು ತರಲು ರಾಜ್ಯ ಸರ್ಕಾರ ಡಿಪಿಆರ್ ತಯಾರಿಸಲು ಸಿದ್ದವಾಗಿದ್ದು, ಇದನ್ನು ಯಾವುದೇ ಕಾರಣಕ್ಕೂ ಜಾರಿ ತರಬಾರದೆಂದು.

ಹೀಗಂತ ಸಾಗರ- ಹೊಸನಗರ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ನೇತೃತ್ವದ  ನಿಯೋಗ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.

ಈಗಾಗಲೇ ಸಾಗರ-ಹೊಸನಗರ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆಯಿಂದ ಬಳಲುತ್ತಿದ್ದು, ಟ್ಯಾಂಕರ್ ಮೂಲಕ ನೀರು ಒದಗಿಸಲಾಗುತ್ತಿದೆ. ಜೊತೆಗೆ 400 ಕಿಲೋಮೀಟರ್ ದೂರದಿಂದ ನೀರು ತರಲು ಹೇಗೆ ಸಾಧ್ಯ? ಎಂದು ಮುಖ್ಯಮಂತ್ರಿ ಗಳಿಗೆ ಶಾಸಕ ಹಾಲಪ್ಪ ಮನವರಿಕೆ ಮಾಡಿದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments