Select Your Language

Notifications

webdunia
webdunia
webdunia
webdunia

ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ದಿನೇಶ್ ಗುಂಡೂರಾವ್ ಔಟ್ - ಕಾಂಗ್ರೆಸ್ ಗೆ ಶಾಕ್

ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ದಿನೇಶ್ ಗುಂಡೂರಾವ್ ಔಟ್ - ಕಾಂಗ್ರೆಸ್ ಗೆ ಶಾಕ್
ಬೆಂಗಳೂರು , ಸೋಮವಾರ, 9 ಡಿಸೆಂಬರ್ 2019 (19:08 IST)
ರಾಜ್ಯದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿರೋ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡೋದಾಗಿ ಪ್ರಕಟಿಸಿದ್ದಾರೆ.

ಉಪ ಚುನಾವಣೆ ಫಲಿತಾಂಶ ನಿರಾಸೆ ತಂದಿದೆ. ಅನರ್ಹರ ಪರ ತೀರ್ಪು ಬಂದಿರೋದು ಬೇಸರ ತರಿಸಿದ್ದರೂ ಜನರ ತೀರ್ಮಾನ ಸ್ವಾಗತ ಮಾಡೋದಾಗಿ ಹೇಳಿದ್ರು.

ಈಗಾಗಲೇ ಸಿಎಲ್ ಪಿ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದು, ಇದೀಗ ದಿನೇಶ್ ಗುಂಡೂರಾವ್ ಸಹ ರಾಜೀನಾಮೆ ನೀಡುತ್ತಿದ್ದಾರೆ.




Share this Story:

Follow Webdunia kannada

ಮುಂದಿನ ಸುದ್ದಿ

ಅಕ್ಷಯ ಪಾರ್ಕ್ ನಲ್ಲಿ ಏಕಾಏಕಿ ಹೊತ್ತಿ ಉರಿದ ಕಾಂಪ್ಲೆಕ್ಸ್