Webdunia - Bharat's app for daily news and videos

Install App

ಈ ಕಾರಣಕ್ಕೆ ಜೀವ ಕಳೆದುಕೊಂಡ ಮುಖಂಡ - ಜೆಡಿಎಸ್ ಗೆ ಆಘಾತ

Webdunia
ಶನಿವಾರ, 4 ಜನವರಿ 2020 (13:42 IST)
ಜೆಡಿಎಸ್ ನ ಮುಖಂಡರೊಬ್ಬರು ಆತ್ಮಹತ್ಯೆಗೆ ಶರಣಾಗೋ ಮೂಲಕ ಮನೆಮಂದಿಗೆ ಹಾಗೂ ಪಕ್ಷಕ್ಕೆ ಕಂಬನಿ ಮಿಡಿಯುವಂತೆ ಮಾಡಿದ್ದಾರೆ.

ಉಡುಪಿ ಜೆಡಿಎಸ್ ನ ವಕ್ತಾರರಾಗಿದ್ದ ಪ್ರದೀಪ್ ಬೈಲೂರು (38) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಉಡುಪಿಯ ಕೊರಂಗ್ರಪಾಡಿ ಹತ್ತಿರದ ಬೈಲೂರುದಲ್ಲಿ ಘಟನೆ ನಡೆದಿದ್ದು, ಕೊರಂಗ್ರಪಾಡಿ ಹತ್ತಿರದಲ್ಲಿ ಪ್ರದೀಪ್ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಆರ್ಥಿಕ ಮುಗ್ಗಟ್ಟು ಹಾಗೂ ಹಣಕಾಸಿನ ವಿಚಾರವೇ ಪ್ರದೀಪ್ ಆತ್ಮಹತ್ಯೆಗೆ ಕಾರಣ ಅಂತ ಮೇಲ್ನೋಟಕ್ಕೆ ಶಂಕೆ ವ್ಯಕ್ತಪಡಿಸಲಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments