Webdunia - Bharat's app for daily news and videos

Install App

ಅಂಗಡಿ ಬಾಗಿಲು ತೆರೆದ ಮಾಲೀಕನಿಗೆ ಶಾಕ್ ?

Webdunia
ಶುಕ್ರವಾರ, 5 ಜುಲೈ 2019 (19:56 IST)
ಅಂಗಡಿ ಮಾಲೀಕನೊಬ್ಬ ಬೆಳಗ್ಗೆ ತನ್ನ ಅಂಗಡಿಯನ್ನು ತೆರೆದಾಗ ನಿಜಕ್ಕೂ ಶಾಕ್ ಗೆ ಒಳಗಾಗಿದ್ದಾನೆ.

ಮೊಬೈಲ್ ಅಂಗಡಿಯಲ್ಲಿ ಕಳ್ಳರ ಕೈಚಳಕ ನಡೆದಿದೆ. ಅಂಗಡಿ ಮೇಲ್ಭಾಗದ ಶೀಟ್ ಕಟ್ ಮಾಡಿ ಕಳ್ಳತನ ಮಾಡಿರುವ ಖದೀಮರು ಅಪಾರ ಮೌಲ್ಯದ ವಸ್ತುಗಳನ್ನು ಕದ್ದು ಒಯ್ದಿದ್ದಾರೆ.

ಬೆಂಗಳೂರು ಹೊರವಲಯ ಆನೇಕಲ್ ಪಟ್ಟಣದ ಅತ್ತಿಬೆಲೆ ರಸ್ತೆಯಲ್ಲಿ ಘಟನೆ ನಡೆದಿದೆ. ಅತ್ತಿಬೆಲೆ ರಸ್ತೆಯಲ್ಲಿರುವ ಅಂಜನಾದ್ರಿ ಮೊಬೈಲ್ ಅಂಗಡಿಯಲ್ಲಿ ಕಳ್ಳರು ಕೈಚಳಕ ತೋರಿ ಪರಾರಿಯಾಗಿದ್ದಾರೆ. ರಾತ್ರಿ ನಡೆದಿರುವ ಘಟನೆ ಇದಾಗಿದೆ. ಸುಮಾರು ಇಪ್ಪತ್ತು ಸಾವಿರ ನಗದು ಸೇರಿದಂತೆ ಐವತ್ತು ಸಾವಿರ ಬೆಲೆ ಬಾಳುವ ವಸ್ತುಗಳನ್ನು ಕಳವು ಮಾಡಿದ್ದಾರೆ.

ಅಂಗಡಿ ಮಾಲೀಕ ಎಂದಿನಂತೆ ಮುಂಜಾನೆ ಅಂಗಡಿಗೆ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಘಟನೆ ಸಂಬಂಧ ಆನೇಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್

Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments