Webdunia - Bharat's app for daily news and videos

Install App

ಯಡಿಯೂರಪ್ಪಗೆ ಶಾಕ್?: ಡಿಸಿಎಂ ಬೇಡ ಸಿಎಂ ಹುದ್ದೆ ಬೇಕೆಂದ ಬಿಜೆಪಿ ಮುಖಂಡ

Webdunia
ಸೋಮವಾರ, 29 ಜುಲೈ 2019 (14:35 IST)
ನಮಗೆ ಉಪಮುಖ್ಯಮಂತ್ರಿ ಹುದ್ದೆ ಬೇಡ. ನಮಗೇನಿದ್ದರೂ ಮುಖ್ಯಮಂತ್ರಿ ಸ್ಥಾನವೇ ಬೇಕು. ಹೀಗಂತ ಬಿಜೆಪಿ ಸಂಸದ ಹೊಸ ಬಾಂಬ್ ಸಿಡಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ರಾಜಕಾರಣಿಗಳಿಗೆ ಸರ್ಕಾರ ರಚಿಸುವುದು ಗೊತ್ತು, ಉರಳಿಸುವುದು ಗೊತ್ತು. ಮೈತ್ರಿ ಸರ್ಕಾರ ಅಷ್ಟೇ ಏಕೆ?  ನಿಜಲಿಂಗಪ್ಪ ಕಾಲದಿಂದಲೂ ರಾಜ್ಯ ರಾಜಕಾರಣದಲ್ಲಿ ಬೆಳಗಾವಿಯ ಪ್ರಭಾವ  ಇದ್ದೇ ಇದೆ. ಹೀಗಂತ ಬಿಜೆಪಿ ಮುಖಂಡ ಪ್ರಭಾಕರ ಕೋರೆ ಹೇಳಿದ್ದಾರೆ.

ಮಾಧ್ಯಮದವರ ಜೊತೆ ಮಾತನಾಡಿದ ಕೋರೆ, ಬೆಳಗಾವಿ ತನ್ನದೇಯಾದ ಮಹತ್ವ ಹೊಂದಿದೆ. ಇಲ್ಲಿನ ರಾಜಕಾರಣಿಗಳಿಗೆ ಸರಕಾರ ರಚಿಸುವುದು ಗೊತ್ತು, ಉರಳಿಸುವುದು ಗೊತ್ತು ಎಂದರು. ಇನ್ನು ಬಿಜೆಪಿ ಎನ್ನುವುದು ಮಹಾ ಸಾಗರ ಇದ್ದ ಹಾಗೆ. ಯಾರೇ ಪಕ್ಷಕ್ಕೆ ಬಂದರೂ ಸ್ವಾಗತಿಸುತ್ತದೆ. ಇನ್ನು ಬೆಳಗಾವಿಯಲ್ಲಿ ಸಿಎಂ ಆಗುವಂತವರೂ ಇದ್ದಾರೆ. ಯಾರೊಬ್ಬರೂ ಈವರೆಗೆ ಸಿಎಂ ಆಗಿಲ್ಲ ಎಂಬುವುದೇ ಬೇಸರದ ವಿಷಯ ಎಂದರು.

ಡಿಸಿಎಂ ಪಟ್ಟಕ್ಕೆ ಆಸೆ ಪಡುವ ರಾಜಕಾರಣಿಗಳು ಇಲ್ಲಿಲ್ಲ. ಅವಕಾಶ ಸಿಕ್ಕಾಗ ಇಲ್ಲಿನವರು ಸಿಎಂ ಹುದ್ದೆಗೆ ಎರುತ್ತಾರೆಯೇ ಹೊರತು‌ ನಮಗೆ ಡಿಸಿಎಂ ಬೇಡ ಎಂದರು. ರಾಜ್ಯದ ಜನರ ನಿರೀಕ್ಷೆಯಂತೆ ಬಿ.ಎಸ್. ಯಡಿಯೂರಪ್ಪ ಸಿಎಂ ಆಗಿದ್ದಾರೆ. ಜಿಲ್ಲೆಗೆ ನಾಲ್ಕು ಏಕೆ ಇನ್ನೊಂದು ಸಚಿವ ಸ್ಥಾನ ಕೊಟ್ರೂ ನಮಗೂ ಖುಷಿ ಇದೆ ಅಂತ ಪ್ರಭಾಕರ ಕೋರೆ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

ಮುಂದಿನ ಸುದ್ದಿ
Show comments