Webdunia - Bharat's app for daily news and videos

Install App

ಆ ಲಾರಿ ನೋಡಿದ ಪೊಲೀಸರಿಗೆ ಕಾದಿತ್ತು ಶಾಕ್

Webdunia
ಸೋಮವಾರ, 18 ಮೇ 2020 (18:51 IST)
ಬೆಂಗಳೂರಿನಿಂದ ಉತ್ತರಪ್ರದೇಶಕ್ಕೆ ಹೋಗುತ್ತಿದ್ದ ಸುಮಾರು 130 ವಲಸೆ ಕಾರ್ಮಿಕರನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.

ಅನಧಿಕೃತವಾಗಿ ಖಾಸಗಿ ಕಂಟೇನರ್ ಲಾರಿ ಮೂಲಕ ಹುಬ್ಬಳ್ಳಿಗೆ ಆಗಮಿಸುತ್ತಿದ್ದಂತೆ ಬೆಂಡಿಗೇರಿ ಪೊಲೀಸ್ ಠಾಣೆ ಅಧಿಕಾರಿಗಳು ತಡೆದು ಪರಿಶೀಲನೆ ನಡೆಸಿದ್ದಾರೆ.

ಗಬ್ಬೂರ್ ಬೈ ಪಾಸ್ ಹತ್ತಿರ ಎರಡು ಕಂಟೇನರ್ ಲಾರಿ ಮೂಲಕ ಆಗಮಿಸಿದ ವಲಸೆ ಕಾರ್ಮಿಕರನ್ನು ತಡೆದು ದಾಖಲೆ ಪರಿಶೀಲನೆ ನಡೆಸಲಾಯಿತು. ಇನ್ನೂ ಎರಡು ಲಾರಿಯಲ್ಲಿ ಇಬ್ಬರು ಮಹಿಳೆಯರು  ಸೇರಿದಂತೆ 130 ವಲಸೆ ಕಾರ್ಮಿಕರು ಹುಬ್ಬಳ್ಳಿಗೆ ಆಗಮಿಸಿದ್ದಾರೆ. ಬೆಂಗಳೂರಿನಿಂದ ಹುಬ್ಬಳ್ಳಿಗೆ ಆಗಮಿಸುವವರೆಗೂ ಕೂಡ ಯಾವುದೇ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ನಡೆಸಿಲ್ಲ.

ಜಿಲ್ಲಾಡಳಿತ ಶ್ರಮಿಕ್ ಎಕ್ಸ್‌ಪ್ರೆಸ್‌ ಮೂಲಕ ಉತ್ತರ ಪ್ರದೇಶಕ್ಕೆ ವಲಸೆ ಕಾರ್ಮಿಕರನ್ನು ಕಳಿಸಿಕೊಡುವ ಸಾಧ್ಯತೆಗಳು ಹೆಚ್ಚಾಗಿವೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments