Webdunia - Bharat's app for daily news and videos

Install App

ಕೊರೊನಾದಿಂದ ಕಂಗೆಟ್ಟಿರುವ ರಾಜ್ಯದ ಜನರಿಗೆ ಮತ್ತೆ ಆಘಾತ

Webdunia
ಮಂಗಳವಾರ, 21 ಸೆಪ್ಟಂಬರ್ 2021 (21:53 IST)
ಬೆಂಗಳೂರು: ಕೊರೊನಾದಿಂದ ಕಂಗೆಟ್ಟಿರುವ ರಾಜ್ಯದ ಜನರಿಗೆ ಮತ್ತೆ ಆಘಾತಕಾರಿ‌ ಸುದ್ದಿ ಹೊರಬಿದ್ದಿದೆ. ಡೆಲ್ಟಾ, ನಿಫಾ, ಬ್ಲಾಕ್ ಫಂಗಸ್ ಸೇರಿದಂತೆ ನಾನಾ‌ ರೀತಿಯ ಸಾಂಕ್ರಾಮಿಕ ರೋಗಗಳಿಂದ ಜನರು ಬೇಸತ್ತಿದ್ದಾರೆ. ಜೊತೆಗೆ ಆತಂಕದಿಂದಿದ್ದಾರೆ. ಆದ್ರೆ ರಾಜ್ಯದಲ್ಲಿ ಚಿಕೂನ್ ಗುನ್ಯಾ ಹಾಗೂ ಡೆಂಗ್ಯೂ ಪ್ರಕರಣಗಳು ಜಾಸ್ತಿ ಆಗುತ್ತಿರುವುದು ಆರೋಗ್ಯ ಇಲಾಖೆಯ ಆತಂಕಕ್ಕೆ‌ ಕಾರಣವಾಗಿದೆ. ಬರೋಬ್ಬರಿ 893 ಡೆಂಗ್ಯೂ ಕೇಸ್ ಪತ್ತೆಯಾಗಿದ್ದರೆ, ಸಿಲಿಕಾನ್ ಸಿಟಿ ಬೆಂಗಳೂರು ಒಂದರಲ್ಲೇ 446 ಡೆಂಗ್ಯೂ ಪ್ರಕರಣಗಳು ದೃಢಪಟ್ಟಿವೆ. ಅರ್ಧದಷ್ಟು ಪ್ರಕರಣಗಳು ಇಲ್ಲಿ ಇರುವುದು ಬೆಂಗಳೂರಿಗರ ಆತಂಕ ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ.
 
ಉಡುಪಿ 293, ಶಿವಮೊಗ್ಗ 202, ದಕ್ಷಿಣ ಕನ್ನಡ 178, ಕಲ್ಬುರ್ಗಿ 280,
ಕೊಪ್ಪಳ 150, ದಾವಣಗೆರೆ 120, ಬಳ್ಳಾರಿಯಲ್ಲಿ 113, ಹಾವೇರಿಯಲ್ಲಿ 100 ಕೇಸ್ ದೃಢಪಟ್ಟಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments