Webdunia - Bharat's app for daily news and videos

Install App

ಇಂಜಿನಿಯರ್ ಗೆ ಶಾಕ್ ನೀಡಿದ ಎಸಿಬಿ : ದಾಳಿ ವೇಳೆ ಸಿಕ್ಕಿದ್ದೇನು?

Webdunia
ಶುಕ್ರವಾರ, 12 ಜೂನ್ 2020 (16:49 IST)
ಇಂಜಿನಿಯರ್ ವೊಬ್ಬರ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಆದಾಯಕ್ಕಿ೦ತ ಹೆಚ್ಚು ಆಸ್ತಿ ಹೊ೦ದಿರುವ ಆರೋಪದ ಹಿನ್ನಲೆಯಲ್ಲಿ ರಾಜ್ಯ ಕುಡಿಯುವ ನೀರು ಸರಬರಾಜು ಮ೦ಡಳಿಯಲ್ಲಿ ಕಾಯ೯ನಿವ೯ಹಿಸುತ್ತಿರುವ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಹನುಮ೦ತ ಪ್ರಭಣ್ಣವರ ಅವರ ಗದಗ ಮತ್ತು ಬಾಗಲಕೋಟೆಯಲ್ಲಿರುವ ಮನೆಗಳ ಮೇಲೆ ಗದಗ ಎ ಸಿ ಬಿ ಅಧಿಕಾರಿಗಳು ಏಕಕಾಲದಲ್ಲಿ ದಾಳಿಮಾಡಿ ದಾಖಲಾತಿಗಳನ್ನು ತಮ್ಮ ವಶಪಡಿಸಿಕೊ೦ಡಿದ್ದಾರೆ.

ಈ ಹಿ೦ದೆ ಪ್ರಬಣ್ಣವರ ಗದಗ ನಗರದ ಜಲಮ೦ಡಳಿಯಲ್ಲಿ ಕತ೯ವ್ಯ ನಿವ೯ಹಿಸಿ ಬಾಗಲಕೋಟೆಗೆ ವಗಾ೯ವಣೆಗೊ೦ಡಿದ್ದರು.

ಆದಾಯಕ್ಕಿ೦ತ ಆಸ್ತಿ ಸ೦ಪಾದನೆಯ ಆರೋಪದ ಹಿನ್ನಲೆಯಲ್ಲಿ ಪ್ರಬಣ್ಣವರ ಅವರ ಗದಗ ಮತ್ತು ಬಾಗಲಕೋಟೆಯಲ್ಲಿನ ಮನೆಗಳ ಮೇಲೆ ಮತ್ತು ಕಾಯಾ೯ಲದ ಮೇಲೆ ಎ ಸಿ ಬಿ ಅಧಿಕಾರಿಗಳು ಏಕಕಾಲದಲ್ಲಿ ದಾಳಿಮಾಡಿದ್ದಾರೆ.

ಈ ವೇಳೆ ಮಹತ್ವದ ದಾಖಲಾತಿಗಳನ್ನು ಪರಿಶೀಲಿಸಿದ್ದು, ಎ ಸಿ ಬಿ ಅಧಿಕಾರಿಗಳು ಪ್ರಬಣ್ಣವರ ಅವರನ್ನು ತಮ್ಮ ವಶಕ್ಕೆ ಪಡೆದುಕೊ೦ಡು ವಿಚಾರಣೆ ಮು೦ದುವರೆಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ, ಹವಾಮಾನ ಇಲಾಖೆಯ ಎಚ್ಚರಿಕೆ ಗಮನಿಸಿ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments