Webdunia - Bharat's app for daily news and videos

Install App

ಜನರಿಗೆ ಚಳ್ಳೆ ಹಣ್ಣು ತಿನ್ನಿಸುತ್ತಿದ್ದ ಖದೀಮರಿಗೆ ಪೊಲೀಸರು ನೀಡಿದ್ರು ಶಾಕ್

Webdunia
ಮಂಗಳವಾರ, 2 ಜುಲೈ 2019 (16:31 IST)
ಫೋನ್ ನಲ್ಲಿ ಮಾತನಾಡುತ್ತಿದ್ದವರಿಗೆ ಬೈಕ್ ನಲ್ಲಿ ಬಂದು ಚಳ್ಳೆ ಹಣ್ಣು ತಿನ್ನಿಸಿ ಮೊಬೈಲ್ ಎಗರಿಸುತ್ತಿದ್ದ ಚಾಲಾಕಿ ಖದೀಮರಿಗೆ ಪೊಲೀಸರು ಶಾಕ್ ನೀಡಿದ್ದಾರೆ.

ಬೈಕಿನಲ್ಲಿ ಬಂದು ಸಾರ್ವಜನಿಕರ ಮೊಬೈಲ್ ಫೋನ್‌ಗಳನ್ನು‌ ಸುಲಿಗೆ ಮಾಡುತ್ತಿದ್ದ ಕಳ್ಳರ ತಂಡವೊಂದನ್ನು ಹಿಡಿಯುವಲ್ಲಿ ಬಾಗಲೂರು ಪೋಲೀಸರು ಯಶಸ್ವಿಯಾಗಿದ್ದಾರೆ. ಸಾಯಿಕೃಷ್ಣ, ರಾಜಶೇಖರ ಹಾಗೂ ಮುನಿಯಪ್ಪ ಬಂಧಿತ ಆರೋಪಿಗಳಾಗಿದ್ದಾರೆ.

ಜನರಿಗೆ ಚಳ್ಳೆ ಹಣ್ಣು ತಿನಿಸುವ ಕಳ್ಳರಿಗೆ ಪೊಲೀಸರೇ ಚಳ್ಳೆ ಹಣ್ಣು ತಿನ್ನಿಸಿದ್ದಾರೆ. ನಿತ್ಯ ಬೈಕ್ ನಲ್ಲಿ ಸಂಚರಿಸುತ್ತಾ ಕಳ್ಳತನದಲ್ಲಿ ತೊಡಗಿದ್ದರು. ಸಮಯ ಸಾಧಿಸಿ ಮೊಬೈಲ್ ಗಳನ್ನು ಸುಲಿಗೆ ಮಾಡುತ್ತಿದ್ದರು ಎಂಬುದು ವಿಚಾರಣೆ ವೇಳೆ ತಿಳಿದು ಬಂದಿದೆ.

ಬಂಧಿತರಿಂದ ಆರು ಆ್ಯಂಡ್ರಾಯ್ಡ ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡು ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ. ಬಾಗಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments