Webdunia - Bharat's app for daily news and videos

Install App

ಕೊರೊನಾದಿಂದ ಬೆಚ್ಚಿಬಿದ್ದ ಜಿಲ್ಲೆ : ಸಂಪೂರ್ಣ ಸ್ತಬ್ಧ

Webdunia
ಮಂಗಳವಾರ, 14 ಜುಲೈ 2020 (14:58 IST)
ರಾಜ್ಯದ ಈ ಜಿಲ್ಲೆಯಲ್ಲಿ ಕೊರೊನಾ ವೈರಸ್ ಜನರನ್ನು ಅಕ್ಷರಶಃ ಬೆಚ್ಚಿಬೀಳಿಸಿದೆ.

ಧಾರವಾಡದಲ್ಲಿ ಜುಲೈ 15 ರಿಂದ ಲಾಕ್ ಆಗಲಿದೆ. ಬೆಳಿಗ್ಗೆ 10 ಗಂಟೆಯಿಂದ ಲಾಕ್​ ಡೌನ್ ಶುರುವಾಗಲಿದ್ದು, ಜುಲೈ 24 ರಾತ್ರಿ 8 ಗಂಟೆವರೆಗೆ ಜಿಲ್ಲೆ ಸ್ತಬ್ಧವಾಗಲಿದೆ.

ಲಾಕ್ ಡೌನ್ ಉಲ್ಲಂಘಿಸಿ ಯಾರಾದರೂ ಅನಗತ್ಯವಾಗಿ ಮನೆಯಿಂದ ಹೊರಬಂದರೆ ಕೇಸ್‌ ದಾಖಲಿಸಲಾಗುತ್ತೆ. ಇನ್ನು ಲಾಕ್‌ಡೌನ್‌ ನಡುವೆ ಹೊರಗೆ ಬರುವ ವಾಹನಗಳನ್ನ ಪೊಲೀಸರು ಸೀಜ್‌ ಮಾಡಲಿದ್ದಾರೆ.

ಸಾರ್ವಜನಿಕ ಸಂಚಾರ ವ್ಯವಸ್ಥೆಯ ಬಸ್‌, ಆಟೋ, ಟ್ಯಾಕ್ಸಿ ಸೇವೆಯೂ  ಬಂದ್ ಆಗಲಿದೆ. ವಾರಾಂತ್ಯದ ಮೋಜು ಮಸ್ತಿಯ ಪ್ರವಾಸಿ ತಾಣಗಳು ಬಂದ್‌ ಇರಲಿದ್ದು, ದೇಗುಲಗಳ ಬಾಗಿಲಗಳಿಗೂ ಬೀಗ ಬೀಳುತ್ತೆ.

ಆಸ್ಪತ್ರೆ ಸೇರಿದಂತೆ ಅಗತ್ಯ ಸೇವೆಗಳು ಎಂದಿನಂತೆ ಓಪನ್‌ ಆಗಿರಲಿದ್ದು, ಹೋಟೆಲ್‌ಗಳಲ್ಲಿ ಪಾರ್ಸಲ್‌ ವ್ಯವಸ್ಥೆ ಮಾತ್ರ ಇರುತ್ತೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments