Webdunia - Bharat's app for daily news and videos

Install App

ಬಿಜೆಪಿಗೆ ಮತ್ತೆ ಶಾಕಿಂಗ್!

Webdunia
ಬುಧವಾರ, 20 ಮಾರ್ಚ್ 2019 (15:01 IST)
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಕ್ಷೇತ್ರದಲ್ಲಿಯೇ ಪಕ್ಷಾಂತರ ಪರ್ವ ಮುಂದುವರಿದಿದೆ.

ಹಾಸನ ಲೋಕಸಭೆ ಅಖಾಡದಲ್ಲಿ ಮುಂದುವರೆದ ಪಕ್ಷಾಂತರ ಪರ್ವ ಭಾರೀ ಚರ್ಚೆಗೆ ಕಾರಣವಾಗುತ್ತಿದೆ. ಎ.ಮಂಜು ಬಿಜೆಪಿ ಸೇರ್ಪಡೆ ವಿರೋಧಿಸಿದ್ದ ಯೋಗಾರಮೇಶ್ ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತಿದ್ದಾರೆ.

ಬದ್ಧ ವೈರಿಗಳೆಂದೇ ಗುರುತಿಸಿಕೊಂಡಿದ್ದ ಯೋಗಾ ಮತ್ತು ಮಂಜು ಪರಸ್ಪರ ವಿರೋಧಿಸುತ್ತಿದ್ದರು.

ಅರಕಲಗೂಡು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದರು ಯೋಗಾರಮೇಶ್ ಮತ್ತು ಮಂಜು. ಬೆಂಗಳೂರಿನಲ್ಲಿ ಮಾಜಿ ಸಿ.ಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಯೋಗಾ ರಮೇಶ್ ಹಾಸನ ಬಿಜೆಪಿಯ ಜಿಲ್ಲಾಧ್ಯಕ್ಷರಾಗಿದ್ದಾರೆ.

ಮುಂದಿನ ವಿಧಾನ ಸಭೆ ಚುನಾವಣೆಯಲ್ಲಿ ಎ.ಮಂಜು ಅವರ ಪುತ್ರ ಮಂತರ್ ಗೌಡಗೆ ಟಿಕೆಟ್ ಬೇಡಿಕೆ ಇಟ್ಟು ಬಿಜೆಪಿಗೆ ಎ. ಮಂಜು ಸೇರ್ಪಡೆಗೊಂಡಿದ್ದಾರೆ ಎನ್ನಲಾಗಿದೆ. ಸದ್ಯ ಅರಕಲಗೂಡು ಜಿ.ಪಂ ಸದಸ್ಯರಾಗಿದ್ದಾರೆ ಮಂತರ್.

ಬಿಜೆಪಿ ಟಿಕೆಟ್ ಕೈ ತಪ್ಪುವ ಸೂಚನೆ ಅರಿತ ಹಿನ್ನೆಲೆಯಲ್ಲಿ ಯೋಗಾರಮೇಶ್ ಕೈ ಹಿಡಿದ್ರಾ ಎನ್ನುವ ಮಾತುಗಳು ಕೇಳಿಬರುತ್ತಿವೆ. ಎ.ಮಂಜು ಬಿಜೆಪಿ ಸೇರ್ಪಡೆ ಬೆನ್ನಲೆ ಬಿಜೆಪಿ ಪಕ್ಷವನ್ನು ಮುಖಂಡರು ತೊರೆಯುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments