Webdunia - Bharat's app for daily news and videos

Install App

ಚಾಮುಂಡೇಶ್ವರಿ ದರ್ಶನಕ್ಕೆ ಬರುವ ಭಕ್ತರಿಗೆ ಶಾಕಿಂಗ್

Webdunia
ಶುಕ್ರವಾರ, 14 ಡಿಸೆಂಬರ್ 2018 (20:24 IST)
ಚಾಮುಂಡೇಶ್ವರಿ ದರ್ಶನಕ್ಕೆ ಬರುವ ಭಕ್ತರಿಗೆ ಇಂದು  ಶಾಕಿಂಗ್  ಕಾದಿತ್ತು. ಚಾಮುಂಡೇಶ್ವರಿ ದೇವಸ್ಥಾನ ಸೇರಿದಂತೆ 22 ದೇವಾಲಯಗಳ ಸಿಬ್ಬಂದಿಯಿಂದ ಪ್ರತಿಭಟನೆ ನಡೆಯಿತು. ಆರನೇ ವೇತನ ಆಯೋಗ ಸಂಪೂರ್ಣ ಜಾರಿ ಹಾಗೂ ವಿವಿಧ ಬೇಡಿಕೆಗಾಗಿ ಒತ್ತಾಯ ಮಾಡಿದರು.

ಬೆಳ್ಳಂಬೆಳಿಗ್ಗೆ ದೇವಾಲಯದ ಮುಂದೆ ಪ್ರತಿಭಟನೆಗೆ ಪುರೋಹಿತರು, ಅರ್ಚಕರು ಹಾಗೂ ಸಿಬ್ಬಂದಿ ಕುಳಿತರು. ನಿನ್ನೆ ಡಿಸಿ ನೇತೃತ್ವದ ಅರ್ಚಕರ ಸಂಧಾನ ಸಭೆ ವಿಫಲವಾದ ಹಿನ್ನೆಲೆಯಲ್ಲಿ ಧರಣಿ ನಡೆಸಲಾಯಿತು. 

ಬೇಡಿಕೆ ಈಡೇರದ ಹೊರತು ಯಾವುದೇ ಕಾರಣಕ್ಕೂ ಮುಷ್ಕರ ಹಿಂಪಡೆಯೋಲ್ಲ ಎಂದು ಪಟ್ಟು ಹಿಡಿದರು. ಬೆಳಿಗ್ಗೆ ಅಭಿಷೇಕ, ಅಲಂಕಾರ, ಮಹಾಮಂಗಳಾರತಿ ನೆರವೇರಿಸಿದ ಬಳಿಕ ಪ್ರತಿಭಟನೆ ಆರಂಭಗೊಂಡಿತು.  ಪ್ರತಿಭಟನೆಯಿಂದಾಗಿ ಪೂಜೆ, ಹರಕೆ, ದೇವತಾ ಕಾರ್ಯಗಳಿಗೆ ತೊಡಕು ಉಂಟಾಗುವ ಸಾಧ್ಯತೆ ಇದೆ. ಭಕ್ತರು ಪರದಾಡುವಂತಾಗಿದೆ.  


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments