Webdunia - Bharat's app for daily news and videos

Install App

ಶಾಕಿಂಗ್...! ಫೋನ್ ಪೇ ಮೂಲಕ ಪೆಟ್ರೋಲ್ ಬಂಕ್ ಮಾಲೀಕನಿಗೆ ವಂಚನೆ?

Webdunia
ಭಾನುವಾರ, 27 ಫೆಬ್ರವರಿ 2022 (06:30 IST)
ಬೆಳಗಾವಿ : ಪೆಟ್ರೋಲ್ ಬಂಕ್ನಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ಪೆಟ್ರೋಲ್ ಬಂಕ್ ಮಾಲೀಕನಿಗೆ ಬರೋಬ್ಬರಿ 44 ಲಕ್ಷ ರೂ. ವಂಚನೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.

ಬೆಳಗಾವಿಯ ಮಚ್ಚೆಯಲ್ಲಿರುವ ಸೋಮನಾಥ್ ಪೆಟ್ರೋಲ್ ಬಂಕ್ನ ಮಾಲೀಕ ಸುನೀಲ್ ಶಿಂಧೆ ಮೋಸ ಹೋದವರು. ಬೆಳಗಾವಿಯ ನಿವಾಸಿ ರೋಹಿತ್ ರಾಜು ಎಂಬಾತ ಕಳೆದ ಮೂರು ವರ್ಷದಿಂದ ಸುನೀಲ್ ಶಿಂಧೆಯ ಪೆಟ್ರೋಲ್ ಬಂಕ್ನಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದು, ಒಂದೂವರೆ ವರ್ಷದಲ್ಲಿ ಮಾಲೀಕರಿಗೆ 44 ಲಕ್ಷ ರೂ. ಹಣವನ್ನು ಫೋನ್ ಪೇ ಮೂಲಕ ವಂಚನೆ ಮಾಡಿ ಸಿಕ್ಕಿಹಾಕಿಕೊಂಡಿದ್ದಾನೆ.

 
ಆಗ ಅವರಿಗೆ ಹಣವನ್ನು ಹಿಂತಿರುಗಿಸಬೇಕಾಗುತ್ತದೆ. ಇದನ್ನೇ ದುರ್ಬಳಕೆ ಮಾಡಿಕೊಂಡ ರೋಹಿತ್ ರಿಫಂಡ್ ಆಪ್ಷನ್ ಬಳಸಿಕೊಂಡು ನಿತ್ಯವೂ ತನ್ನ ನಂಬರ್ನಿಂದ ಪಂಪ್ನ ನಂಬರ್ಗೆ ಎಂಟು, ಹತ್ತು ಸಾವಿರ ಫೋನ್ ಪೇ ಮಾಡಿ ಮಾಲೀಕನಿಗೆ ಲೆಕ್ಕವನ್ನೂ ಕೊಡುತ್ತಿದ್ದ.

ಇದಾದ ಬಳಿಕ ರಾತ್ರಿ ಮನೆಗೆ ವಾಪಾಸ್ ಆಗುವಾಗ ಪಂಪ್ನ ನಂಬರ್ನಿಂದ ಮತ್ತೆ ತನ್ನ ಅಕೌಂಟ್ಗೆ ತಾನು ಹಾಕಿದ ಹಣವನ್ನು ರಿಫಂಡ್ ಮಾಡಿಕೊಂಡು ಕಳೆದ ಒಂದೂವರೆ ವರ್ಷದಲ್ಲಿ 44 ಲಕ್ಷ ರೂ.ಹಣವನ್ನು ಎಗರಿಸಿದ್ದಾನೆ.

ಇತ್ತ ದಿನೇ ದಿನೇ ಲಾಸ್ ಆಗುವ ಕಾರಣಕ್ಕೆ ಕಂಗಾಲಾದ ಮಾಲೀಕ ಬೆಳಗಾವಿಯ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments