Webdunia - Bharat's app for daily news and videos

Install App

ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಆಘಾತ

Webdunia
ಸೋಮವಾರ, 13 ಜುಲೈ 2020 (20:52 IST)

ಸ್ಯಾಂಡಲ್ ವುಡ್ ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಆಘಾತವಾಗಿದೆ.


ಚಿತ್ರನಟ ದರ್ಶನ್ ಅವರ ಹತ್ತಿರ ಮೇಕಪ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಶ್ರೀನಿವಾಸ್ ಎಂಬುವರು ಹಾರ್ಟ್ ಅಟ್ಯಾಕ್ ನಿಂದ ಸಾವನ್ನಪ್ಪಿರುವುದು, ನಟ ದರ್ಶನ್ ಗೆ ಆಘಾತ ತಂದಿದೆ.
 


ನಟ ದರ್ಶನ್ ಅವರ ಬಹುತೇಕ ಚಿತ್ರಗಳಲ್ಲಿ ಶ್ರೀನಿವಾಸ್ ಮೇಕಪ್ ಆರ್ಟಿಸ್ಟ್ ಆಗಿ ಕೆಲಸ ಮಾಡಿದ್ದರು.

ಶ್ರೀನಿವಾಸ್ ಸಾವಿಗೆ ನಟ ದರ್ಶನ್ ಕಂಬನಿ ಮಿಡಿದು, ಸಂತಾಪ ವ್ಯಕ್ತಪಡಿಸಿದ್ದಾರೆ.

 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶ್ರೀಕೃಷ್ಣ ಜನಿಸಿದ ಜೈಲು ಈಗಲೂ ಇದೆಯೇ, ಅಷ್ಠಮಿ ದಿನ ಪವಿತ್ರ ಸ್ಥಳ ಕಣ್ತುಂಬಿಕೊಳ್ಳಿ: ಇಲ್ಲಿದೆ ನೋಡಿ Video

ಛೇ.. ಎಂಥಾ ಮಗಳು ಇವಳು.. ಆಸ್ತಿ ಆಸೆಗೆ ಆಸ್ಪತ್ರೆಯಲ್ಲಿರುವ ತಂದೆ ಕೈಯಲ್ಲೇ ಇಂಥಾ ಕೆಲಸ ಮಾಡಿಸೋದಾ Video

ಕೆಆರ್ ಮಾರುಕಟ್ಟೆಗೆ ಸರಕು ವಾಹನ ಎಂಟ್ರಿಗೂ ಇನ್ನು ಶುಲ್ಕ: ಜನರ ಮೇಲೆ ಮತ್ತೊಂದು ಬರೆ

ಶ್ರೀಕೃಷ್ಣ ಜನ್ಮಾಷ್ಠಮಿ ದಿನದಂದೇ ಮಗು ಜನಿಸಿದ್ದಕ್ಕೆ ಆಸ್ಪತ್ರೆ ಸಿಬ್ಬಂದಿಗಳು ಮಾಡಿದ್ದೇನು ಗೊತ್ತಾ Video

ಕುಮಟಾದ ಕಡಲ ತೀರದಲ್ಲಿ ಮೀನುಗಾರರ ದೋಣಿ ನಡುವೆ ಭೀಕರ ಅಪಘಾತ: Viral video

ಮುಂದಿನ ಸುದ್ದಿ
Show comments