Webdunia - Bharat's app for daily news and videos

Install App

ಪಾಕ್‌ಗೆ ಜೈಕಾರ ಹಾಕುವವರನ್ನು ಗುಂಡಿಕ್ಕಿ ಕೊಲ್ಲಿ: ಎಲ್ಲರೂ ಮೋದಿ ಪರ ನಿಲ್ಲಿ ಎಂದ ವಿಶ್ವನಾಥ್‌

Sampriya
ಗುರುವಾರ, 1 ಮೇ 2025 (14:17 IST)
Photo Courtesy X
ಮೈಸೂರು: ಭಾರತದಲ್ಲಿದ್ದುಕೊಂದು ಪಾಕಿಸ್ತಾನಕ್ಕೆ ಜೈಕಾರ ಹಾಕುವವರನ್ನು ಗುಂಡಿಕ್ಕಿ ಕೊಲ್ಲಬೇಕು. ಪಾಕಿಸ್ತಾನ್ ಜಿಂದಾಬಾದ್ ಎನ್ನುವವರನ್ನು ದೇಶದ್ರೋಹಿಗಳೆಂದು ಘೋಷಿಸಿ ಶಿಕ್ಷೆ ವಿಧಿಸಬೇಕು ಎಂದು ವಿಧಾನಪರಿಷತ್‌ ಸದಸ್ಯ ಎ.ಎಚ್. ವಿಶ್ವನಾಥ್ ಆಗ್ರಹಿಸಿದರು.

ಶತ್ರು ರಾಷ್ಟ್ರದ ಪರ ಜೈಕಾರ ಕೂಗಿದವರನ್ನು ಸುಮ್ಮನೆ ಬಿಟ್ಟು ಕಳುಹಿಸುವುದು ಸರಿಯಲ್ಲ. ನಮ್ಮ ದೇಶದ ಅನ್ನ ತಿಂದು, ನಮ್ಮ ನೀರು ಕುಡಿದು ಶತ್ರುಗಳಿಗೆ ಜೈ ಎನ್ನುವವರನ್ನು ಒಪ್ಪಲು ಸಾಧ್ಯವಿಲ್ಲ. ಈಗ ಯುದ್ಧದ ವಾತಾವರಣ ಸೃಷ್ಟಿಯಾಗಿದ್ದು, ಇಡೀ ದೇಶವೇ ಪ್ರಧಾನಿ ನರೇಂದ್ರ ಮೋದಿ ಅವರ ಪರ ನಿಲ್ಲಬೇಕಾಗಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರ ನಡೆಸುವ ಜಾತಿ ಗಣತಿಗೆ ವಿಶ್ವಾಸಾರ್ಹತೆ ಹೆಚ್ಚು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೇಕಾದವರನ್ನು ಕೂರಿಸಿಕೊಂಡು ಗಣತಿ ಮಾಡಿಸಿದ್ದರಿಂದ ಎಡವಟ್ಟುಗಳಾದವು. ಕಾಂತರಾಜ್ ಆಯೋಗದ ವರದಿಯ ಮೂಲ ಪ್ರತಿಯೇ ಇಲ್ಲದೆ ಹೇಗೆ ಸಮೀಕ್ಷೆ ನಡೆಸಿದ್ದಾರೆ? ಎಂದು ಪ್ರಶ್ನಿಸಿದರು.

ಕರ್ನಾಟಕದ ಜಾತಿ ಗಣತಿ ರಾಜಕೀಕರಣಗೊಂಡಿದೆ. ನಡೆಸಿದ ತಂಡವು ಒಂದು ರೀತಿ ಗಂಜಿಕೇಂದ್ರದ ತಂಡದಂತೆ ಆಗಿಹೋಯಿತು. ತಜ್ಞರಲ್ಲದೆ ಇರುವವರನ್ನೂ ಸೇರಿಸಿಕೊಂಡಿದ್ದರಿಂದ ಎಡವಟ್ಟಾದವು ಎಂದು ಕಿಡಿಕಾರಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನ ದುರಂತ: ಸಹೋದರನ ಶವಕ್ಕೆ ಹೆಗಲುಕೊಟ್ಟು ಬಿಕ್ಕಿಬಿಕ್ಕಿ ಅತ್ತ ವಿಶ್ವಾಸ್ ರಮೇಶ್ ವಿಡಿಯೊ ಇಲ್ಲಿದೆ

ರಾಷ್ಟ್ರೀಯ ಹೆದ್ದಾರಿಯಲ್ಲಿ ದಿನನಿತ್ಯ ಸಂಚರಿಸುವವರಿಗೆ ಗುಡ್‌ನ್ಯೂಸ್‌ ಕೊಟ್ಟ ಕೇಂದ್ರ ಸರ್ಕಾರ

ಐಶ್ವರ್ಯ ಗೌಡ ವಂಚನೆ ಪ್ರಕರಣಕ್ಕೆ ಹೊಸ ತಿರುವು: ತನಿಖೆಯನ್ನು ಸಿಐಡಿಗೆ ವಹಿಸಿದ ರಾಜ್ಯ ಸರ್ಕಾರ

Viral video: ಹೆದ್ದಾರಿಯಲ್ಲಿ ಬೈಕ್ ರೈಡ್ ವೇಳೆ ಜೋಡಿ ಜೀವಗಳ ರೊಮ್ಯಾನ್ಸ್: ಕೊನೆಗೆ ಆಗಿದ್ದೇನು

ಆಪರೇಷನ್ ಸಿಂಧೂರ ವಿರಾಮದಲ್ಲಿ ಅಮೆರಿಕದ ಪಾತ್ರವಿಲ್ಲ: ಟ್ರಂಪ್‌ಗೆ ಪ್ರಧಾನಿ ಮೋದಿ ಮನವರಿಕೆ

ಮುಂದಿನ ಸುದ್ದಿ
Show comments