Webdunia - Bharat's app for daily news and videos

Install App

MES ನಾಯಕರಿಗೆ ಗುಂಡು ಹೊಡೆಯಿರಿ

Webdunia
ಗುರುವಾರ, 26 ಡಿಸೆಂಬರ್ 2019 (16:24 IST)
ಮಹಾರಾಷ್ಟ್ರ ಏಕೀಕರಣ ಸಮೀತಿಯ ನಾಯಕರನ್ನು ಗಡಿಯಲ್ಲಿ ನಿಲ್ಲಿಸಿ ಗುಂಡು ಹೊಡೆಯಿರಿ. ಅದಕ್ಕೆ ನನ್ನ ಬೆಂಬಲ ಇದೆ.

ಹೀಗಂತ ಕರ್ನಾಟಕ ನವನಿರ್ಮಾಣ ಸೇನೆಯ ರಾಜ್ಯಾಧ್ಯಕ್ಷ ಭೀಮಾಶಂಕರ ಪಾಟೀಲ ಫರ್ಮಾನು ಹೊರಡಿಸಿದ್ದಾರೆ.

ಕಳೆದ ಆರವತ್ತು ನಾಲ್ಕು ವರ್ಷದಿಂದ ಬೆಳಗಾವಿ ಗಡಿಯಲ್ಲಿ ಸರ್ಕಾರಿ ಆಸ್ತಿಯನ್ನು ಹಾಳು ಮಾಡಿ ಕನ್ನಡಿಗರಿಗೆ ಮುಳ್ಳಿನಂತೆ ಚುಚ್ಚುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮೀತಿಯ ನಾಯಕರನ್ನು ಗಡಿಯಲ್ಲಿ ನಿಲ್ಲಿಸಿ ಗುಂಡು ಹೊಡೆಯಿರಿ. ಅದಕ್ಕೆ ನನ್ನ ಬೆಂಬಲ ಇದೆ ಎಂದಿದ್ದಾರೆ.  

ಬೆಳಗಾವಿಯ ಕೇಂದ್ರ ಸಚಿವ ಸುರೇಶ್ ಅಂಗಡಿ, ಸರ್ಕಾರಿ ಆಸ್ತಿ ಪಾಸ್ತಿ ಹಾಳು ಮಾಡುವವರನ್ನು ಗುಂಡಿಕ್ಕಿ ಎಂದು ಹೇಳಿದ್ದಾರೆ.

ಕಳೆದ ಅರವತ್ತು ನಾಲ್ಕು ವರ್ಷದಿಂದ ಗಡಿಯಲ್ಲಿ ಸರ್ಕಾರಿ ಆಸ್ತಿ ಪಾಸ್ತಿ ಹಾಳು ಮಾಡಿ ರಕ್ಕಸಕೊಪ್ಪ ಜಲಾಶಯದಲ್ಲಿ ವಿಷ ಬೆರೆಸಿ ಗಡಿನಾಡು ಕನ್ನಡಿಗರನ್ನು ಸಾಮೂಹಿಕವಾಗಿ ಹತ್ಯೆ ಮಾಡಲು ಸಂಚು ರೂಪಿಸಿದ್ದ ಎಂಈಎಸ್ ನಾಯಕರಿಗೆ ಗುಂಡು ಹಾರಿಸಿ ಎಂದು ಹೇಳಿಕೆ ನೀಡುವ ತಾಕತ್ತು ಸುರೇಶ ಅಂಗಡಿ ಅವರಿಗೆ ಇದೆಯಾ? ಎಂದು ಸವಾಲು ಹಾಕಿರುವ ಭೀಮಾಶಂಕರ ಪಾಟೀಲ ಎಂ ಈ ಎಸ್ ನಾಯಕರನ್ನು ಗಡಿಯಲ್ಲಿ ನಿಲ್ಲಿಸಿ ಗುಂಡು ಹಾರಿಸಬೇಕೆಂದು ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಪಿಎಲ್ ಕಾರ್ಡ್ ಪರಿಷ್ಕರಣೆ ಬಗ್ಗೆ ಸಚಿವರಿಂದ ಬಿಗ್ ಅಪ್ ಡೇಟ್

ಧರ್ಮಸ್ಥಳ ಮುಂದಿನ ತನಿಖೆ ಬಗ್ಗೆ ಸ್ಫೋಟಕ ವಿಚಾರ ಹಂಚಿಕೊಂಡ ಪರಮೇಶ್ವರ್‌

ಮಾಸ್ಕ್‌ಮ್ಯಾನ್ ಬಿಚ್ಚಿಟ್ಟ ಕಥೆಯನ್ನು ವಿಧಾನಸಭೆಯಲ್ಲಿ ಎಳೆಎಳೆಯಾಗಿ ಬಿಚ್ಚಿಟ್ಟ ಪರಮೇಶ್ವರ್‌

ಧರ್ಮಸ್ಥಳದ ದೂರುದಾರ, ದೂರುದಾರನ ಹಿಂದಿರುವ ವ್ಯಕ್ತಿಗಳ ಕುರಿತು ಸಮಗ್ರ ತನಿಖೆ: ವಿಜಯೇಂದ್ರ ಆಗ್ರಹ

ಹೆಬ್ಬಾಳ ಫ್ಲೈ ಓವರ್ ಉದ್ಘಾಟನೆ ವೇಳೆಯೇ ಟ್ರಾಫಿಕ್ ಜಾಮ್: ತೇಜಸ್ವಿ ಸೂರ್ಯ ಅಸಮಾಧಾನ

ಮುಂದಿನ ಸುದ್ದಿ
Show comments