ಕಳ್ಳತನ ಮಾಡಿದ್ದನೆಂದು ಬಾಲಕನಿಗೆ ಇಂತಹ ಗತಿ ತಂದ ಕಿರಾಣಿ ಅಂಗಡಿ ಮಾಲೀಕ

Webdunia
ಗುರುವಾರ, 25 ಮಾರ್ಚ್ 2021 (06:59 IST)
ಬೆಂಗಳೂರು : 10 ವರ್ಷದ ಬಾಲಕನನ್ನು ಕ್ರೂರವಾಗಿ ಥಳಿಸಿ ಬೆನ್ನಿನ ಮೇಲೆ ಭಾರವಾದ ಕಲ್ಲನ್ನು ಬಲವಂತವಾಗಿ ಹೊರಿಸಿ ಕೊಂದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ವಸ್ತುಗಳನ್ನು ಖರೀದಿಸಲು ಬಾಲಕ ಕಿರಾಣಿ ಅಂಗಡಿಗೆ ಹೋಗಿದ್ದಾಗ ಈ ಘಟನೆ ನಡೆದಿದೆ. ಬಾಲಕ ಮನೆಗೆ ಬರದಿದ್ದಾಗ ಪೋಷಕರು ಆತನನ್ನು ಹುಡುಕಿಕೊಂಡು ಬಂದಾಗ ಆತ ಕಳ್ಳತನ ಮಾಡಲು ಮುಂದಾದ ಕಾರಣ ಆತನಿಗೆ ಶಿಕ್ಷೆ ವಿಧಿಸಿರುವುದಾಗಿ ಅಂಗಡಿ ಮಾಲೀಕ ಹೇಳಿದ್ದಾನೆ. ಮಾಲೀಕ ಆತನನ್ನು ಬಿಡುಗಡೆ ಮಾಡಿದ ಬಳಿಕ ಅವನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಆದರೆ ಆತ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಈ ಬಗ್ಗೆ ಬಾಲಕನ ತಂದೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ನಾಪತ್ತೆಯಾದ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹನುಮಾನ್ ಭಜನೆ ಕೇಳಿ ಮನುಷ್ಯರಂತೆ ಕುಣಿದ ಮಂಗ: ಆಂಜನೇಯಸ್ವಾಮಿಯೇ ಬಂದನೇ Video

ನನಗೂ ಹಸಿವು ಎನ್ನುವುದು ಮರೆತೇ ಹೋಗಿತ್ತು: ಕಣ್ಣೀರು ಹಾಕಿದ ಡೆಲಿವರಿ ಬಾಯ್: ಮನಕಲಕುವ ವಿಡಿಯೋ

ಡಿಕೆ ಶಿವಕುಮಾರ್ ಡಿನ್ನರ್ ಪಾರ್ಟಿಯಲ್ಲಿ ಸಿದ್ದರಾಮಯ್ಯ ನೀಡಿದ ಹೇಳಿಕೆ ಸಂಚಲನ ಮೂಡಿಸಿದೆ

LPG ಸಿಗದೇ ದೇವಸ್ಥಾನದಲ್ಲೂ ಊಟ ಸ್ಥಗತಿ, ಬಜ್ಜಿ ಸೆಂಟರ್ ಗಳಿಗೂ ತೊಂದರೆ

Karnataka Weather: ಭಾರೀ ಬಿಸಿಲಿನ ನಡುವೆಯೂ ಕರ್ನಾಟಕದ ಈ ಭಾಗದಲ್ಲಿ ಇಂದು ಮಳೆ ಸಾಧ್ಯತೆ

ಮುಂದಿನ ಸುದ್ದಿ
Show comments