ಮಂಡ್ಯ ನಗರದಲ್ಲಿ ಜಿಲ್ಲಾಡಳಿತದ ಆದೇಶ ಉಲ್ಲಂಘನೆ ಮಾಡಿದ ಅಂಗಡಿ ಮಾಲೀಕರು

Webdunia
ಸೋಮವಾರ, 23 ಮಾರ್ಚ್ 2020 (11:06 IST)
ಮಂಡ್ಯ : ಮಹಾಮಾರಿ ಕೊರೊನಾ ಸೋಂಕು ಹರಡುತ್ತಿರುವ ಹಿನ್ನಲೆಯಲ್ಲಿ ಮಂಡ್ಯ ಜಿಲ್ಲೆಯನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಆದರೆ ಮಂಡ್ಯ ನಗರದಲ್ಲಿ ಜಿಲ್ಲಾಡಳಿತದ ಆದೇಶವನ್ನು  ಉಲ್ಲಂಘನೆ ಮಾಡಲಾಗಿದೆ ಎನ್ನಲಾಗಿದೆ.

ಕೊರೊನಾ ಸೋಂಕು ಹಿನ್ನಲೆ ಹೆದ್ದಾರಿ ಪಕ್ಕದ ಅಂಗಡಿ ಮುಚ್ಚುವಂತೆ ಡಿಸಿ ಆದೇಶಿಸಿದ್ದಾರೆ.  ಆದ್ರೆ ಜಿಲ್ಲಾಡಳಿತದ ಆದೇಶ ದಿಕ್ಕರಿಸಿ ಅಂಗಡಿ ಮಾಲೀಕರು ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಅಂಗಡಿಗಳನ್ನು ಓಪನ್ ಮಾಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಮೊಸರು ಸೇವಿಸಬಹುದೇ, ಆಯುರ್ವೇದ ಏನು ಹೇಳುತ್ತದೆ

ಚಳಿಗಾಲದಲ್ಲಿ ಹಿಮ್ಮಡಿ ಒಡೆಯುವುದಕ್ಕೆ ಕ್ವಿಕ್ ಆಗಿ ಹೀಗೆ ಮಾಡಿ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಋತುಚಕ್ರದ ನೋವಿಗೆ ದಿಡೀರ್ ಮುಕ್ತಿ ಬೇಕೆಂದರೆ ಹೀಗೆ ಮಾಡಿ

ಮುಂದಿನ ಸುದ್ದಿ
Show comments