ಈ ಜಿಲ್ಲೆಯಲ್ಲಿ ಮಧ್ಯಾಹ್ನ 3 ರಿಂದ ಅಂಗಡಿಗಳು, ವ್ಯಾಪಾರ ಬಂದ್

Webdunia
ಗುರುವಾರ, 2 ಜುಲೈ 2020 (16:35 IST)
ಮಧ್ಯಾಹ್ನ 3 ರಿಂದ ಅಂಗಡಿಗಳು, ಮಾರುಕಟ್ಟೆ ವ್ಯಾಪಾರ ಬಂದ್ ಆಗಲಿದೆ.

ಕೋವಿಡ್-19 ವೈರಾಣು ಬಳ್ಳಾರಿ ನಗರ ಹಾಗೂ ಜಿಲ್ಲೆಯಾದ್ಯಂತ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಜುಲೈ 11 ವರೆಗೆ ಮಧ್ಯಾಹ್ನ 3 ಗಂಟೆಯಿಂದ ನಗರದ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲು ನಗರದ ವ್ಯಾಪಾರಸ್ಥರು ಮತ್ತು ವರ್ತಕರು ನಿರ್ಧರಿಸಿದ್ದಾರೆ.

ಇಲ್ಲಿನ  ವ್ಯಾಪಾರಸ್ಥರು ಮತ್ತು ವರ್ತಕರ ಸಂಘಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಸಭೆ ಸೇರಿ ಕೋವಿಡ್ ವೈರಾಣು ಹರಡುವಿಕೆಯನ್ನು ತಡೆಗಟಗಟ್ಟುವುದರ ಕುರಿತಾಗಿ ಚರ್ಚೆ ನಡೆಸಿದರು.

ನಿತ್ಯ ವ್ಯವಹಾರದೊಂದಿಗೆ ಜನತೆಯ ಆರೋಗ್ಯವೂ ಮುಖ್ಯವಾಗಿದೆ. ಆರ್ಥಿಕ ಬೆಳವಣಿಗೆ ಎಂದಾದರೂ ಸಾಧಿಸಬಹುದು ಎಂದು  ಜುಲೈ 3 ರಿಂದ 11 ರವರೆಗೆ  ಪ್ರತಿನಿತ್ಯ ಅವರವರ ವ್ಯಾಪಾರಕ್ಕೆ ಅನುಗುಣವಾಗಿ ಔಷಧಿ ಅಂಗಡಿಗಳನ್ನು ಹೊರತುಪಡಿಸಿ  ಬೆಳಿಗ್ಗೆಯಿಂದ ತಮ್ಮ ಅಂಗಡಿ ಮುಂಗಟ್ಟುಗಳನ್ನು ತೆರೆದು ಮಧ್ಯಾಹ್ನ 3 ಗಂಟೆಗೆ ಎಲ್ಲಾ  ಬಂದ್ ಮಾಡಲು ನಿರ್ಧರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಸಂಜೆ ಬಳಿಕ ಈ ನಗರದಲ್ಲಿ ಭಾರೀ ಮಳೆ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಯಾಕೆ: ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ Video

ರಾಹುಲ್ ಗಾಂಧಿ ವಿದೇಶದಲ್ಲಿ ಕುಟುಂಬವನ್ನು ಹೊಂದಿದ್ದಾರಾ, ಹರಿದಾಡುತ್ತಿರುವ ವಿಡಿಯೋ ಹಿಂದಿನ ಅಸಲಿಯತ್ತೇನು

ಮಂತ್ರಾಲಯ, ರಸ್ತೆ ಅಪಘಾತದಲ್ಲಿ ಮಂಗಳೂರು ಹಾಪ್‌ಕಾಮ್ಸ್‌ನ ರವಿ ಶೆಟ್ಟಿ ನಿಧನ

ಸಿಕ್ಕಿಂ: ನಿರ್ಮಾಣ ಹಂತದ ಸುರಂಗ ಕುಸಿದು 8 ಮಂದಿ ಕಾರ್ಮಿಕರು ಸಾವು

ಮುಂದಿನ ಸುದ್ದಿ
Show comments