Webdunia - Bharat's app for daily news and videos

Install App

ಈ ಜಿಲ್ಲೆಯಲ್ಲಿ ಮಧ್ಯಾಹ್ನ 3 ರಿಂದ ಅಂಗಡಿಗಳು, ವ್ಯಾಪಾರ ಬಂದ್

Webdunia
ಗುರುವಾರ, 2 ಜುಲೈ 2020 (16:35 IST)
ಮಧ್ಯಾಹ್ನ 3 ರಿಂದ ಅಂಗಡಿಗಳು, ಮಾರುಕಟ್ಟೆ ವ್ಯಾಪಾರ ಬಂದ್ ಆಗಲಿದೆ.

ಕೋವಿಡ್-19 ವೈರಾಣು ಬಳ್ಳಾರಿ ನಗರ ಹಾಗೂ ಜಿಲ್ಲೆಯಾದ್ಯಂತ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಜುಲೈ 11 ವರೆಗೆ ಮಧ್ಯಾಹ್ನ 3 ಗಂಟೆಯಿಂದ ನಗರದ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲು ನಗರದ ವ್ಯಾಪಾರಸ್ಥರು ಮತ್ತು ವರ್ತಕರು ನಿರ್ಧರಿಸಿದ್ದಾರೆ.

ಇಲ್ಲಿನ  ವ್ಯಾಪಾರಸ್ಥರು ಮತ್ತು ವರ್ತಕರ ಸಂಘಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಸಭೆ ಸೇರಿ ಕೋವಿಡ್ ವೈರಾಣು ಹರಡುವಿಕೆಯನ್ನು ತಡೆಗಟಗಟ್ಟುವುದರ ಕುರಿತಾಗಿ ಚರ್ಚೆ ನಡೆಸಿದರು.

ನಿತ್ಯ ವ್ಯವಹಾರದೊಂದಿಗೆ ಜನತೆಯ ಆರೋಗ್ಯವೂ ಮುಖ್ಯವಾಗಿದೆ. ಆರ್ಥಿಕ ಬೆಳವಣಿಗೆ ಎಂದಾದರೂ ಸಾಧಿಸಬಹುದು ಎಂದು  ಜುಲೈ 3 ರಿಂದ 11 ರವರೆಗೆ  ಪ್ರತಿನಿತ್ಯ ಅವರವರ ವ್ಯಾಪಾರಕ್ಕೆ ಅನುಗುಣವಾಗಿ ಔಷಧಿ ಅಂಗಡಿಗಳನ್ನು ಹೊರತುಪಡಿಸಿ  ಬೆಳಿಗ್ಗೆಯಿಂದ ತಮ್ಮ ಅಂಗಡಿ ಮುಂಗಟ್ಟುಗಳನ್ನು ತೆರೆದು ಮಧ್ಯಾಹ್ನ 3 ಗಂಟೆಗೆ ಎಲ್ಲಾ  ಬಂದ್ ಮಾಡಲು ನಿರ್ಧರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments