Webdunia - Bharat's app for daily news and videos

Install App

ಶಾರ್ಟ್ ಸರ್ಕ್ಯೂಟ್; ಎತ್ತುಗಳ ಸಾವು

Webdunia
ಬುಧವಾರ, 13 ಸೆಪ್ಟಂಬರ್ 2023 (18:21 IST)
ವಿದ್ಯುತ್ ಶಾರ್ಟ್ ಸರ್ಕ್ಯೂಟ್​​​ನಿಂದ ಎತ್ತುಗಳು ಸಾವನ್ನಪ್ಪಿದ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಯಾಳಗಿ ಗ್ರಾಮದಲ್ಲಿ ನಡೆದಿದೆ.. ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಎತ್ತುಗಳು ವಿದ್ಯುತ್ ಶಾಕ್ ತಗುಲಿ ಎತ್ತುಗಳು ಮೃತಪಟ್ಟಿದೆ ಎಂದು ತಿಳಿದು ಬಂದಿದೆ.. ದಿನ ನಿತ್ಯದಂತೆ ಜಮೀನನಲ್ಲಿ ಕೆಲಸ ಮಾಡಿ ಮನೆಗೆ ಬಂದು ಎತ್ತುಗಳನ್ನ ಕಟ್ಟಿ ಹಾಕಿದ್ರು. ಏಕಾಏಕಿ ಕೊಟ್ಟಿಗೆಯಲ್ಲಿ ವಿದ್ಯುತ್ ವೈರನಿಂದ ಶಾರ್ಟ್ ಸರ್ಕ್ಯೂಟ್ ಕಾಣಿಸಿಕೊಂಡ ಪರಿಣಾಮ ಎತ್ತುಗಳು ಸಾವನ್ನಪ್ಪಿದೆ. ಸ್ಥಳೀಯರ ನೆರವಿನಿಂದ ಎರಡೂ ಎತ್ತುಗಳ ಪೈಕಿ ಒಂದು ಎತ್ತು ಬದುಕಿ ಉಳಿದಿದೆ. ರೈತ ಶ್ರೀಶೈಲ್ ಮಹಾಮನಿ ಎಂಬುವರಿಗೆ ಸೇರಿದ ಎತ್ತುಗಳು ಇವಾಗಿವೆ. ಎತ್ತು ಸಾವನ್ನಪ್ಪಿದರಿಂದ ರೈತನ ಆಕ್ರಂದನ ಮುಗಿಲುಮುಟ್ಟಿದೆ.ಇನ್ನೂ ರಾಜ್ಯ ಸರ್ಕಾರ ನೆರವು ನೀಡಬೇಕೆಂದು ರೈತ ಶ್ರೀಶೈಲ್ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ, ಹವಾಮಾನ ಇಲಾಖೆಯ ಎಚ್ಚರಿಕೆ ಗಮನಿಸಿ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments