Webdunia - Bharat's app for daily news and videos

Install App

ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರಬೇಕೇ?!

Webdunia
ಶುಕ್ರವಾರ, 9 ಮಾರ್ಚ್ 2018 (09:13 IST)
ಬೆಂಗಳೂರು: ಲೋಕಾಯುಕ್ತರ ಮೇಲೆ ಚೂರಿ ಇರಿತ ಘಟನೆಯಾದ ಮೇಲೆ ರಾಜ್ಯ ಸರ್ಕಾರದ ಮೇಲೆ ವಿಪಕ್ಷಗಳ ಟೀಕೆ ಹೆಚ್ಚಾಗಿದೆ. ಬಿಜೆಪಿಯ ಕೆಲ ನಾಯಕರು ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರಿಕೆಯಾಗಬೇಕು ಎಂದಿದ್ದಾರೆ.

ಆದರೆ ಕೇಂದ್ರ ಸಚಿವ ಸದಾನಂದಗೌಡರು ರಾಷ್ಟ್ರಪತಿ ಆಡಳಿತ ಬೇಡವೆಂದಿದ್ದಾರೆ. ‘ಸದ್ಯದಲ್ಲೇ ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ. ಹೀಗಿರುವಾಗ ಚುನಾವಣಾ ಆಯೋಗವೇ ರಾಜ್ಯದ ಆಡಳಿತ ವ್ಯವಸ್ಥೆಯನ್ನು ನಿಯಂತ್ರಿಸಲಿದೆ. ಹಾಗಾಗಿ ರಾಷ್ಟ್ರಪತಿ ಆಡಳಿತದ ಅಗತ್ಯವಿಲ್ಲ’ ಎಂದಿದ್ದಾರೆ.

ಅತ್ತ ಮಾಜಿ ಲೋಕಾಯುಕ್ತ ಸಂತೋಷ್ ಹೆಗ್ಡೆ ಕೂಡಾ ರಾಷ್ಟ್ರಪತಿ ಆಡಳಿತದ ಅಗತ್ಯವಿಲ್ಲ. ಇದೆಲ್ಲಾ ರಾಜಕೀಯ ಪ್ರೇರಿತ ಹೇಳಿಕೆಗಳಿರಬಹುದು. ಅದರ ಬಗ್ಗೆ ನಾನು ಪ್ರತಿಕ್ರಿಯಿಸುವುದಿಲ್ಲ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments