ಚಲುವರಾಯಸ್ವಾಮಿ ಬಾಳೆ ಎಲೆ ಆಗಬೇಕೇ ಹೊರತು, ಎಂಜಲು ಎಲೆ ಆಗಬಾರದು- ಪುಟ್ಟರಾಜು ವಾಗ್ದಾಳಿ

Webdunia
ಬುಧವಾರ, 18 ಸೆಪ್ಟಂಬರ್ 2019 (14:19 IST)
ಮಂಡ್ಯ : ಹೆಚ್ ಡಿ ಕುಮಾರಸ್ವಾಮಿಯ ಮೇಲೆ ಆರೋಪ ಮಾಡಿದ ಚಲುವರಾಯಸ್ವಾಮಿ ವಿರುದ್ಧ ಮಾಜಿ ಸಚಿವ ಪುಟ್ಟರಾಜು ಆಕ್ರೋಶ ವ್ಯಕ್ತಪಡಿಸಿದ್ದಾರೆ.




ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಲುವರಾಯಸ್ವಾಮಿ ಅವರು ಯಾವ ಪಕ್ಷ ಎಂದು ಹೇಳಬೇಕು. ಹಗಲು ಸಿದ್ದರಾಮಯ್ಯ ಅವರ ಪಕ್ಕ ಕುಳಿತುಕೊಂಡು ಯಡಿಯೂರಪ್ಪ ಅವರನ್ನು ಬೈಯುತ್ತಾರೆ. ರಾತ್ರಿ ಯಡಿಯೂರಪ್ಪ ಅವರ ಜೊತೆ ಕೂತು ಊಟ ಮಾಡುತ್ತಾರೆ. ಚಲುವರಾಯಸ್ವಾಮಿ ಮೊದಲು ಯಾವ ಪಕ್ಷ ಎಂದು ಗುರುತಿಸಿಕೊಳ್ಳಬೇಕು ಎಂದು ಕಿಡಿಕಾರಿದ್ದಾರೆ.


ದೇವೇಗೌಡರು ಮತ್ತು ಅವರ ಮಕ್ಕಳ ಮೇಲೆ ದ್ವೇಷ ಮಾಡಿದವರು ಮನೆಗೆ ಹೋಗಿದ್ದಾರೆ. ಚಲುವರಾಯಸ್ವಾಮಿ ಬಾಳೆ ಎಲೆ ಆಗಬೇಕೇ ಹೊರತು, ಎಂಜಲು ಎಲೆ ಆಗಬಾರದು. ರಾಜಕೀಯವಾಗಿ ಬೆಳೆಯಬೇಕೆಂದರೆ ಬೆಳೆಯಲಿ. ನನ್ನ ರಾಜಕೀಯ ಇತಿಹಾಸದಲ್ಲಿ ನಾನು ಕುದುರೆಯ ಮೇಲೆ ಇದ್ದೇನೆ. ಜನರೊಟ್ಟಿಗೆ ನಿಂತು ಕೆಲಸ ಮಾಡುತ್ತೀದ್ದೇನೆ. ನಾನು ಮೊದಲಿನಿಂದ ಹೇಗೆ ಇದ್ದೇನೋ ಈಗಲೂ ಹಾಗೇ ಇದ್ದೇನೆ ಎಂದು ಅವರು ಚಲುವರಾಯಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾದ್ರು ಅವಧಿಗೂ ಮುನ್ನಾ ವಿಧಾನಸಭೆ ಚುನಾವಣೆ: ಏನಿದು ವಿಜಯೇಂದ್ರ ಲೆಕ್ಕಚಾರ

ಸಿಎಂ ಸಿದ್ದರಾಮಯ್ಯ ನಾಳೆಯೇ ರಾಜೀನಾಮೆ: ಸಮಯ ಫಿಕ್ಸ್

ಸಿಎಂ ಬದಲಾವಣೆ ವಿಚಾರ, ಸುರ್ಜೆವಾಲಾ ಅವರಿಂದ ಎಲ್ಲದಕ್ಕೂ ಸ್ಪಷ್ಟನೆ: ಜಿ ಪರಮೇಶ್ವರ್

ಈದ್ ಹಬ್ಬಕ್ಕೂ ಮುನ್ನಾ ಹಮಾಸ್ ನಾಯಕನನ್ನೇ ಮುಗಿಸಿದ ಇಸ್ರೇಲ್‌

ಆಡಳಿತ ವಿಫಲತೆಯನ್ನು ಅನುಮೋದಿಸಿದ ಕಾಂಗ್ರೆಸ್ ಹೈಕಮಾಂಡ್: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments