Webdunia - Bharat's app for daily news and videos

Install App

ಬಿಜೆಪಿ ಶಾಸಕರಿಂದ ರಾಜೀನಾಮೆ ಪರ್ವ ಶುರು? ಬಿಎಸ್ವೈಗೆ ಶಾಕ್

Webdunia
ಗುರುವಾರ, 20 ಫೆಬ್ರವರಿ 2020 (12:13 IST)
ಬಿಜೆಪಿ ಶಾಸಕರು ತಮಗೆ ಸಚಿವ ಸ್ಥಾನ ಸಿಕ್ಕಿಲ್ಲ ಅಂತ ರಾಜೀನಾಮೆ ಮುಂದಾಗ್ತಿದ್ದಾರೆ.

ಹೀಗಂತ ಹೊಸ ಸುದ್ದಿಯೊಂದು ರಾಜಕೀಯ ವಲಯದಲ್ಲಿ ಹರಿದಾಡುತ್ತಿದ್ದು, ಇದರಿಂದ ಸಿಎಂ ಬಿ.ಎಸ್.ಯಡಿಯೂರಪ್ಪ ಬಿಗ್ ಶಾಕ್ ಗೆ ಒಳಗಾಗ್ತಿದ್ದಾರೆ ಎನ್ನಲಾಗಿದೆ.

ಜಗದೀಶ್ ಶೆಟ್ಟರ್ ನಿವಾಸದಲ್ಲಿ ಕೆಲವು ಶಾಸಕರು ಸಭೆ ನಡೆಸಿದ ಬೆನ್ನಲ್ಲೇ ಇದೀಗ ಬಿಜೆಪಿ ಹಿರಿಯ ಶಾಸಕ ಉಮೇಶ್ ಕತ್ತಿ ಅವರು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಯವರನ್ನು ಭೇಟಿ ಮಾಡಿರೋದು ಕುತೂಹಲ ಕೆರಳಿಸಿದೆ.

ಉಮೇಶ್ ಕತ್ತಿ ಜೊತೆಗೆ ಸಚಿವ ಸ್ಥಾನ ಸಿಗದ ಬಿಜೆಪಿ ಶಾಸಕರು ಇದ್ದರು ಅನ್ನೋ ವಿಷಯ ಜೋರಾದ ಚರ್ಚೆಗೆ ಕಾರಣವಾಗ್ತಿದೆ. ಒಂದು ವೇಳೆ ಈ ಶಾಸಕರು ರಾಜೀನಾಮೆ ಹಾದಿ ಹಿಡಿದರೆ ಆಗ ಬಿಜೆಪಿ ಸರಕಾರ ಪತನವಾಗೋದು ಗ್ಯಾರಂಟಿ ಎನ್ನಲಾಗ್ತಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments