ಬಿಜೆಪಿ ಶಾಸಕರಿಂದ ರಾಜೀನಾಮೆ ಪರ್ವ ಶುರು? ಬಿಎಸ್ವೈಗೆ ಶಾಕ್

Webdunia
ಗುರುವಾರ, 20 ಫೆಬ್ರವರಿ 2020 (12:13 IST)
ಬಿಜೆಪಿ ಶಾಸಕರು ತಮಗೆ ಸಚಿವ ಸ್ಥಾನ ಸಿಕ್ಕಿಲ್ಲ ಅಂತ ರಾಜೀನಾಮೆ ಮುಂದಾಗ್ತಿದ್ದಾರೆ.

ಹೀಗಂತ ಹೊಸ ಸುದ್ದಿಯೊಂದು ರಾಜಕೀಯ ವಲಯದಲ್ಲಿ ಹರಿದಾಡುತ್ತಿದ್ದು, ಇದರಿಂದ ಸಿಎಂ ಬಿ.ಎಸ್.ಯಡಿಯೂರಪ್ಪ ಬಿಗ್ ಶಾಕ್ ಗೆ ಒಳಗಾಗ್ತಿದ್ದಾರೆ ಎನ್ನಲಾಗಿದೆ.

ಜಗದೀಶ್ ಶೆಟ್ಟರ್ ನಿವಾಸದಲ್ಲಿ ಕೆಲವು ಶಾಸಕರು ಸಭೆ ನಡೆಸಿದ ಬೆನ್ನಲ್ಲೇ ಇದೀಗ ಬಿಜೆಪಿ ಹಿರಿಯ ಶಾಸಕ ಉಮೇಶ್ ಕತ್ತಿ ಅವರು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಯವರನ್ನು ಭೇಟಿ ಮಾಡಿರೋದು ಕುತೂಹಲ ಕೆರಳಿಸಿದೆ.

ಉಮೇಶ್ ಕತ್ತಿ ಜೊತೆಗೆ ಸಚಿವ ಸ್ಥಾನ ಸಿಗದ ಬಿಜೆಪಿ ಶಾಸಕರು ಇದ್ದರು ಅನ್ನೋ ವಿಷಯ ಜೋರಾದ ಚರ್ಚೆಗೆ ಕಾರಣವಾಗ್ತಿದೆ. ಒಂದು ವೇಳೆ ಈ ಶಾಸಕರು ರಾಜೀನಾಮೆ ಹಾದಿ ಹಿಡಿದರೆ ಆಗ ಬಿಜೆಪಿ ಸರಕಾರ ಪತನವಾಗೋದು ಗ್ಯಾರಂಟಿ ಎನ್ನಲಾಗ್ತಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಮಿಳುನಾಡಿನ 14 ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ, ಕಾರಣ ಇಲ್ಲಿದೆ

ನಾಳೆ ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ

ಮತಗಳ್ಳತನದ ವಿರುದ್ಧ ಸಹಿ ಸಂಗ್ರಹಿಸಿ ಎಐಸಿಸಿಗೆ ಒಪ್ಪಿಸಿದ ಡಿಕೆ ಶಿವಕುಮಾರ್

ನನ್ನ ಹೆಸರಿನಲ್ಲಿ ನಕಲಿ ಸುದ್ದಿ ಪ್ರಕಟ ಮಾಡುವವರ ವಿರುದ್ಧ ಕಠಿಣ ಕ್ರಮ: ಸಿಟಿ ರವಿ

ಮೋದಿಯನ್ನು ನಾನು ಸ್ವಲ್ಪ ಹೆಚ್ಚು ಪ್ರೀತಿಸುತ್ತೇನೆ: ಚಿರಾಗ್ ಪಾಸ್ವಾನ್‌

ಮುಂದಿನ ಸುದ್ದಿ
Show comments