Webdunia - Bharat's app for daily news and videos

Install App

ಡಿ.ಕೆ.ಶಿವಕುಮಾರ್ ಗೆ ಅವಮಾನ ಆಗಬಾರದು. ಅದನ್ನ ನಾನು ಸಹಿಸಲ್ಲ- ಅತೃಪ್ತ ಶಾಸಕ ಸೋಮಶೇಖರ್ ಹೇಳಿಕೆ

Webdunia
ಬುಧವಾರ, 10 ಜುಲೈ 2019 (12:49 IST)
ಮುಂಬೈ : ಡಿ.ಕೆ.ಶಿವಕುಮಾರ್ ಅವರಿಗೆ ಯಾವ ರೀತಿಯ ಅವಮಾನ ಕೂಡ ಆಗಬಾರದು. ಅದನ್ನು ನಾನು ಸಹಿಸುವುದಿಲ್ಲ ಎಂದು ಮುಂಬೈ ಹೋಟೆಲ್ ನಲ್ಲಿ ತಂಗಿದ್ದ ಅತೃಪ್ತ ಶಾಸಕ ಎಸ್.ಟಿ ಸೋಮಶೇಖರ್ ಹೇಳಿದ್ದಾರೆ.




ಮುಂಬೈ ಹೋಟೆಲ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕಾರಣದ ವಿಷಯದಲ್ಲಿ ಸದ್ಯಕ್ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಲು ಸಾಧ್ಯವಿಲ್ಲ. ಇಷ್ಟು ಉನ್ನತ ಸ್ಥಾನಕ್ಕೆ ನಮ್ಮನ್ನು ಶಿವಕುಮಾರ್ ಅವರೇ ಕರೆತಂದಿದ್ದು, ರಾಜಕಾರಣದಲ್ಲಿ ಏನೆಲ್ಲ ಸಹಾಯ ಮಾಡಬೇಕೋ ಅವರು ಮಾಡಿದ್ದಾರೆ. ಆ ದೃಷ್ಟಿಯಿಂದ ಶಿವಕುಮಾರ್ ಸೇರಿದಂತೆ ಯಾರನ್ನೂ ಭೇಟಿ ಮಾಡಲ್ಲ ಎಂದು ಹೇಳಿದ್ದಾರೆ.


ಬೆಂಗಳೂರಿಗೆ ಬಂದ ನಂತರ ಮೊದಲು ಶಿವಕುಮಾರ್ ಅವರನ್ನು ಭೇಟಿ ಮಾಡಿ ವಾಸ್ತವ ಸ್ಥಿತಿ ಏನಿದೆ ಎಂಬುದನ್ನು ಹೇಳುವ ಕೆಲಸ ಮಾಡುತ್ತೇವೆ. ದಯವಿಟ್ಟು ಬಾಂಬೆಯಲ್ಲಿ ಶಿವಕುಮಾರ್ ಅವರಿಗೆ ಯಾವ ರೀತಿಯ ಅವಮಾನ ಕೂಡ ಆಗಬಾರದು. ಅದನ್ನು ನಾವು ಕೂಡ ಸಹಿಸಲ್ಲ ಎಂದು ಸೋಮಶೇಖರ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments