Webdunia - Bharat's app for daily news and videos

Install App

ಸಾವಿನ ಮನೆಯಲ್ಲಿ ರಾಜಕಾರಣ ಮಾಡಬಾರದು– ಸಿಎಂ

Webdunia
ಭಾನುವಾರ, 7 ಜನವರಿ 2018 (13:07 IST)
ಸಾವಿನ ಸಂದರ್ಭದಲ್ಲಿ ಶವದ ಮೇಲೆ ರಾಜಕಾರಣ ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
 
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾರಾದರೂ ಸಾವನ್ನಪ್ಪಿದಾಗ ಸಾಂತ್ವಾನ ಹೇಳಬೇಕು. ಆದರೆ, ರಾಜಕಾರಣ ಮಾಡಬಾರದು ಎಂದಿದ್ದಾರೆ.
 
ದ್ವೇಷದ ರಾಜಕಾರಣ ಮಾಡುವುದಕ್ಕೆ ಕೊನೆ ಎಂಬುದು ಇಲ್ಲ. ಆದರೆ, ಧಾರ್ಮಿಕ ಭಾವನೆಗಳನ್ನು ಕೆರಳಿಸುವುದರಿಂದ ಸಮಾಜಕ್ಕೆ ಹಾನಿಯಾಗಲಿದೆ ಎಂದು ತಿಳಿಸಿದ್ದಾರೆ.
 
ಯಾವುದೇ ರಾಜಕೀಯ ಪಕ್ಷಗಳಾಗಲಿ, ಸಂಘಟನೆಗಳಾಗಲಿ ಘರ್ಷಣೆಗೆ ಪ್ರಚೋದಿಸಬಾರದು. ಸಮಾಜದಲ್ಲಿ ಶಾಂತಿ-ಸಾಮರಸ್ಯ ಕಾಪಾಡಲು ಪ್ರಯತ್ನಿಸಬೇಕು. ಬಶೀರ್ ಮೇಲಿನ ಹಲ್ಲೆ ಹಾಗೂ ದೀಪಕ್ ರಾವ್ ಹತ್ಯೆ ಪ್ರಕರಣಗಳನ್ನು ಪಕ್ಷಾತೀತವಾಗಿ ಖಂಡಿಸಬೇಕು. ಆದರೆ, ಬಿಜೆಪಿ ಒಬ್ಬರು ಸತ್ತ ತಕ್ಷಣ ಪ್ರತಿಭಟನೆ ಮಾಡುತ್ತಾರೆ ಎಂದಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments