Webdunia - Bharat's app for daily news and videos

Install App

‘ನನ್ಮಕ್ಳು ಜೆಡಿಎಸ್‍ ನವರನ್ನು ಹೆದರಿಸಬೇಕು,ಅವರು ಕೌರವ ವಂಶಸ್ಥರು- ಮಾಜಿ ಶಾಸಕ ಸುರೇಶ್ ಗೌಡ

Webdunia
ಶುಕ್ರವಾರ, 29 ಮಾರ್ಚ್ 2019 (15:17 IST)
ತುಮಕೂರು : ಒಂದೊಂದು ವೋಟು ಕೂಡ ಇಂಪಾರ್ಟೆಂಟ್ ಕಣ್ರೋ. ಯಾವುದಕ್ಕೂ ಎದೆಗುಂದದೆ ದೊಣ್ಣೆ ಹಿಡಿದು ನಿಂತುಕೊಳ್ಳಿ. ಯಾವನ್ ಬರ್ತಾನೋ ಬರಲಿ, ಎಂದು ತುಮಕೂರಿನಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಶಾಸಕ ಸುರೇಶ್ ಗೌಡ ಜೆಡಿಎಸ್ ವಿರುದ್ಧ  ವಾಗ್ದಾಳಿ ನಡೆಸಿದ್ದಾರೆ.


‘ನನ್ಮಕ್ಳು ಜೆಡಿಎಸ್‍ ನವರನ್ನು ಹೆದರಿಸಬೇಕು. ಅವರು ಮೋಸ ಮಾಡ್ತಾರೆ. ಅವರು ಕೌರವ ವಂಶಸ್ಥರು. ಅವರ ಮೇಲೆ ಯುದ್ಧ ಮಾಡಬೇಕಾದರೆ ಕೃಷ್ಣನಂತೆ ನಾನು ಇರುತ್ತೀನಿ. ನಿಂತ್ಕೊಂಡು ಯುದ್ಧ ಮಾಡಿ ಅವರನ್ನು ಸಂಹಾರ ಮಾಡೋಣ. ಅವರ ಟೆಕ್ನಿಕ್ಸ್ ನಂಗೆ ಗೊತ್ತಿದೆ ಎಂದು ಹೇಳಿದ್ದಾರೆ.


ಹಾಗೇ ಗೌರಿಶಂಕರ್ ನಮ್ ದುಡ್ಡೇ ಹೊಡೀತಾನೆ. ನಮ್ ದುಡ್ಡೇ ಹಂಚ್ತಾನೆ. ಅವನೇನು ಕೋಟ್ಯದೀಶ್ವರ ಅಲ್ಲ. ಅಪ್ಪ ಪೊಲೀಸ್ ಆಗಿದ್ದವನು. ಅವನೊಬ್ಬ ದೊಡ್ಡ ಕಳ್ಳ. ಗಣಿ ಧಣಿಯ 150 ಕೇಸಲ್ಲಿ ಲೂಟಿ ಹೊಡೆದಿದ್ದಾನೆ. ಇಂತಹ ಕಳ್ಳರನ್ನು ದೇವೇಗೌಡರು ಕರೆದುಕೊಂಡು ಬಂದು ನಾಟಿ ಮಾಡುತ್ತಾರೆ. ಚೆನ್ನಾಗಿ ಇಸ್ಕೊಳ್ಳಿ. ಚೆನ್ನಾಗಿ ತಿನ್ನಿ. ಎಲ್ಲಾ ಇಸ್ಕೊಂಡು ಬಿಜೆಪಿಗೆ ವೋಟು ಹಾಕಿ. ದುಡ್ಡು ಬಂದರೆ ಚೆನ್ನಾಗ್ ಇಸ್ಕೊಂಡು ತಿನ್ರಲೇ. ಅವನು ಕ್ಯಾನ್ವಸ್ ಗೆ ಬಂದರೆ ಊರಿನ ಒಳಗಡೆ ಬಿಡಬೇಡಿ. ನೀರ್ ಬಿಡಿಸ್ದಲೇ ಇರೋ ಕಳ್ಳ ಕಳ್ಳ ಎಂದು ಕೂಗಿ ಎಂದು ಶಾಸಕ ಗೌರಿಶಂಕರ್ ವಿರುದ್ಧ ಕಿಡಿಕಾರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments