Webdunia - Bharat's app for daily news and videos

Install App

ಭ್ರಷ್ಟಾಚಾರದ ದಾಖಲೆಯಿದ್ದರೆ ತೋರಿಸಿ– ಮೋದಿಗೆ ಸಿದ್ದರಾಮಯ್ಯ ಸವಾಲು

Webdunia
ಶನಿವಾರ, 24 ಫೆಬ್ರವರಿ 2018 (17:48 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರು ರಾಜ್ಯಕ್ಕೆ ಬಂದು ಅಭಿವೃದ್ಧಿಯ ಬಗ್ಗೆ ಮಾತನಾಡದೇ ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ. ಐಟಿ ಹಾಗೂ ಸಿಬಿಐ ಇದೆ, ದಾಖಲಾತಿಯಿದ್ದರೆ ತೋರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಅಥಣಿಯಲ್ಲಿ ನಡೆದ ಕಾಂಗ್ರೆಸ್ ಜನಾಶೀರ್ವಾದ ಯಾತ್ರೆಯಲ್ಲಿ ಮಾತನಾಡಿದ ಅವರು, ನೀರವ್ ಮೋದಿ 11 ಸಾವಿರ ಕೋಟಿ ಲೂಟಿ ಮಾಡಲು ನರೇಂದ್ರ  ಮೋದಿ ಸಹಕಾರ ಇಲ್ಲದೆ ನಡೆಯಲು ಸಾಧ್ಯವಿಲ್ಲ. ಜೈಲಿಗೆ ಹೋಗಿಬಂದ ಯಡಿಯೂರಪ್ಪ ಹಾಗೂ ಅಮಿತ್ ಶಾ ಅವರ‌ನ್ನು ಮುಂದಿಟ್ಟುಕೊಂಡ ಮತ ಕೇಳಲು ನಾಚಿಕೆಯಾಗಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಲಲಿತ್ ಮೋದಿ, ವಿಜಯಮಲ್ಯ, ನೀರವ್ ಮೋದಿ ಹಣ ಲೂಟಿ ಮಾಡಲು ಮೋದಿಯವರು ಸಹಾಯ ಮಾಡಿಲ್ಲವೇ ಎಂದ ಅವರು, ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ಮೇಲೆ ಭ್ರಷ್ಟಾಚಾರ ಹೆಚ್ಚಾಗಿದೆ. ಕೇಂದ್ರ ಸರ್ಕಾರ ಶೇ90 ರಷ್ಟು ಕಮಿಷನ್ ಸರ್ಕಾರವಾಗಿದ್ದು, ಪ್ರಧಾನಿಯಾಗಲು ನರೇಂದ್ರ ಮೋದಿ ನಾಲಾಯಕ್ ಎಂದಿದ್ದಾರೆ.
 
ಮಹಾ ಮಸ್ತಕಾಭಿಷೇಕಕ್ಕೆ ಕೇಂದ್ರ ಸರ್ಕಾರ ಒಂದು ರೂಪಾಯಿ ಕೂಡ ನೀಡಿಲ್ಲ. ಜೈನ ಸಮುದಾಯದವರಿಗೆ ಹೆಚ್ಚಿನ ಅನುದಾನ ನೀಡಿರುವುದು ನಮ್ಮ ಸರ್ಕಾರ ಮಾತ್ರ ಎಂದ ಅವರು, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಬೇಕು ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪ್ಪನೇ ಕಳ್ಳತನ ಮಾಡಿದ್ರು, ನಾನು ಮಾಡ್ತೀನಿ… ಮಕ್ಕಳ ಮುಂದೆ ಏನು ಮಾಡಬಾರದು ಎಂಬುದಕ್ಕೆ ಈ ವಿಡಿಯೋ ಸಾಕ್ಷಿ

ಬೀದಿ ಬದಿ ಹೋಟೆಲ್ ನಲ್ಲಿ ರೈತರ ಜೊತೆ ಇಡ್ಲಿ ಸವಿದು ಸಿಎಂ ಡಿಕೆ ಶಿವಕುಮಾರ್ ಎಷ್ಟು ರೂಪಾಯಿ ಬಿಲ್ ಕೊಟ್ರು ನೋಡಿ Video

ಹೆದರ್ಕೋಬೇಡ ಎಷ್ಟು ಕೊಡ್ತಾರೆ ಹೇಳು… ಈರುಳ್ಳಿ ಮೂಟೆ ಮೇಲೆ ಕೂತು ರೈತರ, ವ್ಯಾಪಾರಿಗಳ ಸಮಸ್ಯೆ ಕೇಳಿದ ಸಿಎಂ ಡಿಕೆಶಿ Video

ರಾಜ್ಯದ ಮೂಲೆ ಮೂಲೆಯಲ್ಲೂ ತಿರಂಗಾ ಯಾತ್ರೆ ಮಾಡ್ತೀವಿ, ತಾಕತ್ತಿದ್ದರೆ ಎಫ್ಐಆರ್ ಹಾಕಿ: ಪ್ರಿಯಾಂಕ್ ಖರ್ಗೆಗೆ ಸೂಲಿಬೆಲೆ ಸವಾಲ್

ಹಸುವಿನ ಮೇಲೆ ಅತ್ಯಾಚಾರ ನಡೆಸಲು ಹೋಗಿ ಸಿಕ್ಕಿಬಿದ್ದ ವ್ಯಕ್ತಿ: ರೆಡ್ ಹ್ಯಾಂಡ್ ಆಗಿ ಹಿಡಿದ ಜನ ಮಾಡಿದ್ದೇನು Video

ಮುಂದಿನ ಸುದ್ದಿ
Show comments