Select Your Language

Notifications

webdunia
webdunia
webdunia
webdunia

ಅನ್ನದಾತರ ಸಾಲ ಮನ್ನಾ ಮಾಡಿ ತೋರಿಸಿ- ಮಾಜಿ ಸಿಎಂ ಕುಮಾರಸ್ವಾಮಿ

ಅನ್ನದಾತರ ಸಾಲ ಮನ್ನಾ ಮಾಡಿ ತೋರಿಸಿ- ಮಾಜಿ ಸಿಎಂ ಕುಮಾರಸ್ವಾಮಿ
bangalore , ಮಂಗಳವಾರ, 14 ನವೆಂಬರ್ 2023 (18:23 IST)
ಐಶಾರಾಮಯ್ಯನವರೇ, ನನ್ನ ದನಿ ಬಡವರ ಪರ, ನಿಮ್ಮಂತೆ ಯಾರ ಮುಲಾಜಿಗೂ ಬಿದ್ದವನಲ್ಲ ನಾನು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ರಾಜ್ಯ ಬರದ ಬೆಂಕಿಯಲ್ಲಿ ಬೇಯುತ್ತಿದೆ. ರೈತಸಂಕುಲ ನರಕದಲ್ಲಿದೆ. ಅವರ ಸಾಲಮನ್ನಾ ಮಾಡಿ. ಕಲೆಕ್ಷನ್ ಬದಿಗಿಟ್ಟು ರೈತರ ಪರ ನಿಲ್ಲಿ. ಗ್ಯಾರಂಟಿ ಗ್ಯಾರಂಟಿ ಎನ್ನುತ್ತಿದ್ದೀರಲ್ಲ, ರೈತರ ಬದುಕಿಗೆ ಗ್ಯಾರಂಟಿ ಕೊಡಿ. ನಾನು ಸಾಲಮನ್ನಾ ಮಾಡಿ ತೋರಿಸಿದ್ದೇನೆ, ಈಗ ನೀವು ಮಾಡಿ, ಇದೇ ನನ್ನ ಸವಾಲು” ಎಂದು ಸವಾಲು ಎಸೆದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಜೀವ ಬೆದರಿಕೆಯೊಡ್ಡಿ ಮಹಿಳೆಯರ ಮೇಲೆ ಗ್ಯಾಂಗ್‌ರೇಪ್