Webdunia - Bharat's app for daily news and videos

Install App

ಅನ್ನದಾತರ ಸಾಲ ಮನ್ನಾ ಮಾಡಿ ತೋರಿಸಿ- ಮಾಜಿ ಸಿಎಂ ಕುಮಾರಸ್ವಾಮಿ

Webdunia
ಮಂಗಳವಾರ, 14 ನವೆಂಬರ್ 2023 (18:23 IST)
ಐಶಾರಾಮಯ್ಯನವರೇ, ನನ್ನ ದನಿ ಬಡವರ ಪರ, ನಿಮ್ಮಂತೆ ಯಾರ ಮುಲಾಜಿಗೂ ಬಿದ್ದವನಲ್ಲ ನಾನು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ರಾಜ್ಯ ಬರದ ಬೆಂಕಿಯಲ್ಲಿ ಬೇಯುತ್ತಿದೆ. ರೈತಸಂಕುಲ ನರಕದಲ್ಲಿದೆ. ಅವರ ಸಾಲಮನ್ನಾ ಮಾಡಿ. ಕಲೆಕ್ಷನ್ ಬದಿಗಿಟ್ಟು ರೈತರ ಪರ ನಿಲ್ಲಿ. ಗ್ಯಾರಂಟಿ ಗ್ಯಾರಂಟಿ ಎನ್ನುತ್ತಿದ್ದೀರಲ್ಲ, ರೈತರ ಬದುಕಿಗೆ ಗ್ಯಾರಂಟಿ ಕೊಡಿ. ನಾನು ಸಾಲಮನ್ನಾ ಮಾಡಿ ತೋರಿಸಿದ್ದೇನೆ, ಈಗ ನೀವು ಮಾಡಿ, ಇದೇ ನನ್ನ ಸವಾಲು” ಎಂದು ಸವಾಲು ಎಸೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments