Webdunia - Bharat's app for daily news and videos

Install App

ಬದುಕಿರೋ ಪೇಜಾವರ ಶ್ರೀಗೆ ಶ್ರದ್ಧಾಂಜಲಿ - ವಿವಾದಕ್ಕೆ ಒಳಗಾದ ಶಾಸಕ

Webdunia
ಶನಿವಾರ, 28 ಡಿಸೆಂಬರ್ 2019 (21:49 IST)
ಉಡುಪಿಯ ಪೇಜಾವರ ಶ್ರೀಗಳು ಶಿವೈಕ್ಯ ಹೊಂದಿದ್ರು ಎಂದು ಮಾಜಿ ಶಾಸಕರೊಬ್ಬರು ತುಂಬಿದ ಸಭೆಯಲ್ಲಿ ಘೋಷಣೆ ಮಾಡಿದ್ದಲ್ಲದೇ ಶ್ರದ್ಧಾಂಜಲಿ ಸಲ್ಲಿಸಿರೋದು ಇದೀಗ ಟೀಕೆಗೆ ಕಾರಣವಾಗುತ್ತಿದೆ.

ಪೇಜಾವರ ಶ್ರೀಗಳು ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಭಾನುವಾರ ಅವರನ್ನು ಮಠಕ್ಕೆ ಮರಳಿ ಕರೆತರಲಾಗುತ್ತಿದೆ.

ಈ ನಡುವೆ ಪೇಜಾವರ ಶ್ರೀಗಳಿಗೆ ಎರಡು ನಿಮಿಷ ಮೌನಾಚರಣೆ ಮಾಡಿ ಸಂತಾಪ ಸೂಚಿಸಿದ್ದಾರೆ ಮಾಜಿ ಶಾಸಕ   ಗೋವಿಂದಪ್ಪ.

ಪೌರತ್ವ ಕಾಯ್ದೆ ವಿರುದ್ಧ ಹೊಸದುರ್ಗ ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂತಾಪ ಸೂಚಿಸಿದ ಮಾಜಿ ಶಾಸಕರ ನಡೆಗೆ ವ್ಯಾಪಕ ಟೀಕೆ ವ್ಯಕ್ತವಾಗತೊಡಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments