Webdunia - Bharat's app for daily news and videos

Install App

ಬದುಕಿದ್ದಾಗಲೇ ಶ್ರದ್ಧಾಂಜಲಿ ಸಲ್ಲಿಸಿದ ಗೆಳೆಯರು

Webdunia
ಶನಿವಾರ, 23 ಮೇ 2020 (18:16 IST)
ಸ್ನೇಹಿತನ ಭಾವಚಿತ್ರ ನೋಡಿದ ಗೆಳೆಯರು ಸುಳ್ಳು ಸುದ್ದಿಯನ್ನು ನಂಬಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ನಕಲಿ ಇನ್ ಸ್ಟಾಗ್ರಾಂ ಅಕೌಂಟ್ ಬಳಸಿ ವಿದ್ಯಾರ್ಥಿಯೊಬ್ಬನ ಫೋಟೋ ಬಳಸಿ ರೆಸ್ಟ್ ಇನ್ ಪೀಸ್ ಎಂದು ಬರೆಯಲಾಗಿದೆ. ಇದನ್ನು ನೋಡಿದ ಕೆಲವು ಗೆಳೆಯರು ತಮ್ಮ ಸ್ನೇಹಿತ ಸಾವನ್ನಪ್ಪಿರಬಹುದೆಂದು ಭಾವಿಸಿ ಇನ್ ಸ್ಟಾಗ್ರಾಂನಲ್ಲಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಆದರೆ ಫೋನ್ ಮಾಡಿ ನೋಡಿದಾಗ ಸತ್ತಿದ್ದಾನೆ ಎಂದು ತಿಳಿದಿದ್ದ ವಿದ್ಯಾರ್ಥಿ ಬದುಕಿದ್ದನು. ಹೀಗಾಗಿ ಸುಳ್ಳು ಹರಡಿದವರ ವಿರುದ್ಧ ಬೆಂಗಳೂರಿನ ಪಶ್ಚಿಮ ವಿಭಾಗದ ಸಿಇಎನ್ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments